25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್ ಮನೆಯವರು ಪದಾರ್ಥ ಮಾಡಿ ಊಟ ಮಾಡುವ ವೇಳೆ ಸಿಕ್ಕಿದ್ದು ಇದಿರಿಂದ ಪ್ರಾಣಾಪಾಯದಿಂದ ಪರಾಗಿರುವ ಘಟನೆ ಬೆಳ್ತಂಗಡಿಯ ಬೆಳಾಲಿನಲ್ಲಿ ನಡೆದಿದೆ.

ಬೆಳಾಲಿನ ತನ್ನ ಸ್ನೇಹಿತ ನೀಡಿದ ಹುಂಜ ಕೋಳಿಯನ್ನು ಆ.11 ರಂದು ಸಂಜೆ ಮನೆ ಮಂದಿ ಪದಾರ್ಥ ಮಾಡಿ ರಾತ್ರಿ ತಿನ್ನುವ ವೇಳೆ ಮಾಂಸದಲ್ಲಿ ತುಕ್ಕು ಹಿಡಿದ ಗುಂಡು ಪಿನ್ ಪತ್ತೆಯಾಗಿದೆ.

ಮಾಹಿತಿ ಪ್ರಕಾರ ಹುಂಜ ಜೀವಂತ ಇರುವಾಗ ಹುಂಜದ ಮಾಂಸದೊಳಗೆ ತುಕ್ಕು ಹಿಡಿದ ಗುಂಡು ಪಿನ್ ಹೊಕ್ಕಿದ್ದು ಇದರಿಂದ ಪದಾರ್ಥ ಮಾಡಿ ಊಟ ಮಾಡುವ ವೇಳೆ ಬಾಯಿಗೆ ಹಾಕುವ ವೇಳೆ ಸಿಕ್ಕಿದೆ ಇದರಿಂದ ವ್ಯಕ್ತಿ ಬದುಕಿಳಿದ್ದಾರೆ. ಸದ್ಯ ಇದರ ಪೋಟೋ ಮನೆ ಮಂದಿ ಸೆರೆ ಹಿಡಿದಿದ್ದಾರೆ.

Related posts

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಮತದಾನ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!