22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್ ಮನೆಯವರು ಪದಾರ್ಥ ಮಾಡಿ ಊಟ ಮಾಡುವ ವೇಳೆ ಸಿಕ್ಕಿದ್ದು ಇದಿರಿಂದ ಪ್ರಾಣಾಪಾಯದಿಂದ ಪರಾಗಿರುವ ಘಟನೆ ಬೆಳ್ತಂಗಡಿಯ ಬೆಳಾಲಿನಲ್ಲಿ ನಡೆದಿದೆ.

ಬೆಳಾಲಿನ ತನ್ನ ಸ್ನೇಹಿತ ನೀಡಿದ ಹುಂಜ ಕೋಳಿಯನ್ನು ಆ.11 ರಂದು ಸಂಜೆ ಮನೆ ಮಂದಿ ಪದಾರ್ಥ ಮಾಡಿ ರಾತ್ರಿ ತಿನ್ನುವ ವೇಳೆ ಮಾಂಸದಲ್ಲಿ ತುಕ್ಕು ಹಿಡಿದ ಗುಂಡು ಪಿನ್ ಪತ್ತೆಯಾಗಿದೆ.

ಮಾಹಿತಿ ಪ್ರಕಾರ ಹುಂಜ ಜೀವಂತ ಇರುವಾಗ ಹುಂಜದ ಮಾಂಸದೊಳಗೆ ತುಕ್ಕು ಹಿಡಿದ ಗುಂಡು ಪಿನ್ ಹೊಕ್ಕಿದ್ದು ಇದರಿಂದ ಪದಾರ್ಥ ಮಾಡಿ ಊಟ ಮಾಡುವ ವೇಳೆ ಬಾಯಿಗೆ ಹಾಕುವ ವೇಳೆ ಸಿಕ್ಕಿದೆ ಇದರಿಂದ ವ್ಯಕ್ತಿ ಬದುಕಿಳಿದ್ದಾರೆ. ಸದ್ಯ ಇದರ ಪೋಟೋ ಮನೆ ಮಂದಿ ಸೆರೆ ಹಿಡಿದಿದ್ದಾರೆ.

Related posts

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಭಾರತೀಯ ಮಜ್ದೂರ್ ಸಂಘದ 71ನೇ ಸ್ಥಾಪನಾ ದಿನಾಚರಣೆ ಹಾಗೂ ರಿಕ್ಷಾ ಚಾಲಕ -ಮಾಲಕರ ಸಂಘ ವೇಣೂರು ವಲಯ ವಾರ್ಷಿಕ ಸಭೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya
error: Content is protected !!