September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್ ಮನೆಯವರು ಪದಾರ್ಥ ಮಾಡಿ ಊಟ ಮಾಡುವ ವೇಳೆ ಸಿಕ್ಕಿದ್ದು ಇದಿರಿಂದ ಪ್ರಾಣಾಪಾಯದಿಂದ ಪರಾಗಿರುವ ಘಟನೆ ಬೆಳ್ತಂಗಡಿಯ ಬೆಳಾಲಿನಲ್ಲಿ ನಡೆದಿದೆ.

ಬೆಳಾಲಿನ ತನ್ನ ಸ್ನೇಹಿತ ನೀಡಿದ ಹುಂಜ ಕೋಳಿಯನ್ನು ಆ.11 ರಂದು ಸಂಜೆ ಮನೆ ಮಂದಿ ಪದಾರ್ಥ ಮಾಡಿ ರಾತ್ರಿ ತಿನ್ನುವ ವೇಳೆ ಮಾಂಸದಲ್ಲಿ ತುಕ್ಕು ಹಿಡಿದ ಗುಂಡು ಪಿನ್ ಪತ್ತೆಯಾಗಿದೆ.

ಮಾಹಿತಿ ಪ್ರಕಾರ ಹುಂಜ ಜೀವಂತ ಇರುವಾಗ ಹುಂಜದ ಮಾಂಸದೊಳಗೆ ತುಕ್ಕು ಹಿಡಿದ ಗುಂಡು ಪಿನ್ ಹೊಕ್ಕಿದ್ದು ಇದರಿಂದ ಪದಾರ್ಥ ಮಾಡಿ ಊಟ ಮಾಡುವ ವೇಳೆ ಬಾಯಿಗೆ ಹಾಕುವ ವೇಳೆ ಸಿಕ್ಕಿದೆ ಇದರಿಂದ ವ್ಯಕ್ತಿ ಬದುಕಿಳಿದ್ದಾರೆ. ಸದ್ಯ ಇದರ ಪೋಟೋ ಮನೆ ಮಂದಿ ಸೆರೆ ಹಿಡಿದಿದ್ದಾರೆ.

Related posts

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಉಜಿರೆ ಶ್ರೀ ಧ.ಮಂ.ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ.

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!