26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್ ಮನೆಯವರು ಪದಾರ್ಥ ಮಾಡಿ ಊಟ ಮಾಡುವ ವೇಳೆ ಸಿಕ್ಕಿದ್ದು ಇದಿರಿಂದ ಪ್ರಾಣಾಪಾಯದಿಂದ ಪರಾಗಿರುವ ಘಟನೆ ಬೆಳ್ತಂಗಡಿಯ ಬೆಳಾಲಿನಲ್ಲಿ ನಡೆದಿದೆ.

ಬೆಳಾಲಿನ ತನ್ನ ಸ್ನೇಹಿತ ನೀಡಿದ ಹುಂಜ ಕೋಳಿಯನ್ನು ಆ.11 ರಂದು ಸಂಜೆ ಮನೆ ಮಂದಿ ಪದಾರ್ಥ ಮಾಡಿ ರಾತ್ರಿ ತಿನ್ನುವ ವೇಳೆ ಮಾಂಸದಲ್ಲಿ ತುಕ್ಕು ಹಿಡಿದ ಗುಂಡು ಪಿನ್ ಪತ್ತೆಯಾಗಿದೆ.

ಮಾಹಿತಿ ಪ್ರಕಾರ ಹುಂಜ ಜೀವಂತ ಇರುವಾಗ ಹುಂಜದ ಮಾಂಸದೊಳಗೆ ತುಕ್ಕು ಹಿಡಿದ ಗುಂಡು ಪಿನ್ ಹೊಕ್ಕಿದ್ದು ಇದರಿಂದ ಪದಾರ್ಥ ಮಾಡಿ ಊಟ ಮಾಡುವ ವೇಳೆ ಬಾಯಿಗೆ ಹಾಕುವ ವೇಳೆ ಸಿಕ್ಕಿದೆ ಇದರಿಂದ ವ್ಯಕ್ತಿ ಬದುಕಿಳಿದ್ದಾರೆ. ಸದ್ಯ ಇದರ ಪೋಟೋ ಮನೆ ಮಂದಿ ಸೆರೆ ಹಿಡಿದಿದ್ದಾರೆ.

Related posts

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
error: Content is protected !!