July 23, 2026
Uncategorized

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

ಸುಯ೯: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿಗಳ 159 ಮಕ್ಕಳಿಗೆಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ,ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ಆ.15ರಂದು ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದೇವಸ್ಥಾನದ ಆನುವಂಶಿಕ ಆಡಳಿತ ಮುಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ಸಮವಸ್ತ್ರ ಹಾಗೂ ಪ್ರೋತ್ಸಾಹಧನ ವಿತರಿಸಿದರು. ವೇದಿಕೆಯಲ್ಲಿ ಸಂಗ್ರಾಮ್ ಸುರ್ಯಗುತ್ತು, ಬಿ. ರಾಜಶೇಖರ ಅಜ್ರಿ, ಬಿ. ಮುನಿರಾಜ ಅಜ್ರಿ, ಬಿ. ಇ. ಓ. ಶ್ರೀಮತಿ ತಾರಕೇಸರಿ, ಇಂದಬೆಟ್ಟು ವಲಯದಮಹಿಳಾ ಮತ್ತು ಮಕ್ಕಳ

ಅಭಿವೃದ್ಧಿ ಅಧಿಕಾರಿ ಶ್ರೀಮತಿ ನಾಗವೇಣಿ, ನಡ ಗ್ರಾ. ಪಂ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ರತ್ನಾಕರ್, ಗ್ರಾ. ಪಂ ಸದಸ್ಯರುಗಳಾದ ಸುಕೇಶ್ ಪೂಜಾರಿ, ಪ್ರವೀಣ್.ವಿ ಜಿ, ಶ್ರೀಮತಿ ಶಶಿಕಲಾ ಜೈನ್, ಶ್ರೀಮತಿ ಸುಮಿತ್ರಾ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳು, ಪೋಷಕರು ಉಪಸ್ಥಿರಿದ್ದರು.

Related posts

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಅತ್ಯಾಧುನಿಕ ಸಿ-ಆರ್ಮ್ ಯಂತ್ರಕ್ಕೆ ಚಾಲನೆ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!