23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

ಸುಯ೯: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿಗಳ 159 ಮಕ್ಕಳಿಗೆಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ,ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ಆ.15ರಂದು ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದೇವಸ್ಥಾನದ ಆನುವಂಶಿಕ ಆಡಳಿತ ಮುಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ಸಮವಸ್ತ್ರ ಹಾಗೂ ಪ್ರೋತ್ಸಾಹಧನ ವಿತರಿಸಿದರು. ವೇದಿಕೆಯಲ್ಲಿ ಸಂಗ್ರಾಮ್ ಸುರ್ಯಗುತ್ತು, ಬಿ. ರಾಜಶೇಖರ ಅಜ್ರಿ, ಬಿ. ಮುನಿರಾಜ ಅಜ್ರಿ, ಬಿ. ಇ. ಓ. ಶ್ರೀಮತಿ ತಾರಕೇಸರಿ, ಇಂದಬೆಟ್ಟು ವಲಯದಮಹಿಳಾ ಮತ್ತು ಮಕ್ಕಳ

ಅಭಿವೃದ್ಧಿ ಅಧಿಕಾರಿ ಶ್ರೀಮತಿ ನಾಗವೇಣಿ, ನಡ ಗ್ರಾ. ಪಂ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ರತ್ನಾಕರ್, ಗ್ರಾ. ಪಂ ಸದಸ್ಯರುಗಳಾದ ಸುಕೇಶ್ ಪೂಜಾರಿ, ಪ್ರವೀಣ್.ವಿ ಜಿ, ಶ್ರೀಮತಿ ಶಶಿಕಲಾ ಜೈನ್, ಶ್ರೀಮತಿ ಸುಮಿತ್ರಾ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳು, ಪೋಷಕರು ಉಪಸ್ಥಿರಿದ್ದರು.

Related posts

ಕಂಚಿಮಾರ್ ಟೈಗರ್ಸ್ ಧರ್ಮಸ್ಥಳ ನೇತೃತ್ವದಲ್ಲಿ ಹುಲಿವೇಷ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya
error: Content is protected !!