26.9 C
ಪುತ್ತೂರು, ಬೆಳ್ತಂಗಡಿ
April 23, 2026
Uncategorized

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

ಸುಯ೯: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿಗಳ 159 ಮಕ್ಕಳಿಗೆಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ,ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ಆ.15ರಂದು ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದೇವಸ್ಥಾನದ ಆನುವಂಶಿಕ ಆಡಳಿತ ಮುಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ಸಮವಸ್ತ್ರ ಹಾಗೂ ಪ್ರೋತ್ಸಾಹಧನ ವಿತರಿಸಿದರು. ವೇದಿಕೆಯಲ್ಲಿ ಸಂಗ್ರಾಮ್ ಸುರ್ಯಗುತ್ತು, ಬಿ. ರಾಜಶೇಖರ ಅಜ್ರಿ, ಬಿ. ಮುನಿರಾಜ ಅಜ್ರಿ, ಬಿ. ಇ. ಓ. ಶ್ರೀಮತಿ ತಾರಕೇಸರಿ, ಇಂದಬೆಟ್ಟು ವಲಯದಮಹಿಳಾ ಮತ್ತು ಮಕ್ಕಳ

ಅಭಿವೃದ್ಧಿ ಅಧಿಕಾರಿ ಶ್ರೀಮತಿ ನಾಗವೇಣಿ, ನಡ ಗ್ರಾ. ಪಂ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ರತ್ನಾಕರ್, ಗ್ರಾ. ಪಂ ಸದಸ್ಯರುಗಳಾದ ಸುಕೇಶ್ ಪೂಜಾರಿ, ಪ್ರವೀಣ್.ವಿ ಜಿ, ಶ್ರೀಮತಿ ಶಶಿಕಲಾ ಜೈನ್, ಶ್ರೀಮತಿ ಸುಮಿತ್ರಾ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳು, ಪೋಷಕರು ಉಪಸ್ಥಿರಿದ್ದರು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ತಿರುಪತಿ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ ಮಹಾಸಂಘದ ವತಿಯಿಂದ ಮನವಿ:

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

Suddi Udaya

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya
error: Content is protected !!