July 23, 2026
ವರದಿ

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

ಉಜಿರೆ: ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ವಠಾರದಲ್ಲಿ 78ರ ಸ್ವಾತಂತ್ರ್ಯವು ಬಹಳ ವಿಜ್ರಂಭನೆಯಿಂದ ನಡೆಯಿತು.


ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಬಿ.ಎಮ್ ಇಲ್ಯಾಸ್ ರವರು ನಿರ್ವಹಿಸಿದರು. ಖತೀಬುಸ್ತಾದರಾದ ಸಲೀಂ ಸಖಾಫಿ ರವರು ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿಧ್ಯಾರ್ಥಿಗಳಿಂದ ಸ್ವಾತಂತ್ರ್ಯ ಹೋರಾಟಗಾರ ರ ಬಗ್ಗೆ ಭಾಷಣ ನಡೆಯಿತು.

ಪವರ್‌ಮೆನಾಗಿ ಕಾರ್ಯನಿರ್ವಹಿಸುತ್ತಿರುವ ರಮೇಶ್ ಗೌಡ ಕಿರಿಯಾಡಿ ರವರಿಗೆ ಆಡಳಿತ ಸಮಿತಿ ಹಾಗೂ ಜೆ.ಎಮ್.ಜೆ, ಎಸ್.ವೈ.ಎಸ್ ,ಎಸ್.ಎಸ್.ಎಫ್, ಖಿದ್ಮತ್ ಗ್ರೂಪ್ ವತಿಯಿಂದ ಶಾಲು ಹೊದಿಸಿ ಗೌರವಾರ್ಪಿಸಲಾಯಿತು.


ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಮಾಚಾರ್ ಪವರ್ಮೆನನ್ನು ಪರಿಚಯಿಸಿ ಅವರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಸದರ್ ಉಸ್ತಾದರಾದ ಸಿದ್ದೀಕ್ ಝೈನಿ, ಜಮಾಅತ್ ಗೌರವಾಧ್ಯಕ್ಷ ಹಂಝ ಬಿ.ಎ, ಕೋಶಾಧಿಕಾರಿ ಹಸೈನಾರ್ ಟೈಲ್ಸ್, ಅಕ್ಬರ್ ಅಲಿ ಬಂಡಸಾಲೆ, ಹಸೈನಾರ್ ಹೆಚ್.ಕೆ.ಜಿ.ಎನ್, ಎಸ್.ವೈ.ಎಸ್ ಅಧ್ಯಕ್ಷರು ಸಲೀಂ ಅಂಗಡಿ,ಪ್ರಧಾನ ಕಾರ್ಯದರ್ಶಿ ಕಬೀರ್ ಮಿಸ್ಬಾಹಿ ,ಖಿದ್ಮತ್ ಗ್ರೂಪ್ ಅಧ್ಯಕ್ಷ ಆರೀಫ್ ಮಾಚಾರ್ , ರಝಾಕ್ ಚೆಕ್ಕದಡಿ, ಅಬ್ದುಲ್ ಹಮೀದ್ ಅಂಗಡಿ, ಆದಮ್ ಆಟೋ, ಹಕೀಮ್ ಕುದುರು, SSF ಅಧ್ಯಕ್ಷ ಸಿದ್ದೀಕ್ ಚೆಕ್ಕದಡಿ ,ಪ್ರಧಾನ ಕಾರ್ಯದರ್ಶಿ ನೌಶಾದ್ ಉಪಸ್ಥಿತರಿದ್ದರು.

Related posts

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!