September 6, 2026
ವರದಿ

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

ಉಜಿರೆ: ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ವಠಾರದಲ್ಲಿ 78ರ ಸ್ವಾತಂತ್ರ್ಯವು ಬಹಳ ವಿಜ್ರಂಭನೆಯಿಂದ ನಡೆಯಿತು.


ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಬಿ.ಎಮ್ ಇಲ್ಯಾಸ್ ರವರು ನಿರ್ವಹಿಸಿದರು. ಖತೀಬುಸ್ತಾದರಾದ ಸಲೀಂ ಸಖಾಫಿ ರವರು ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿಧ್ಯಾರ್ಥಿಗಳಿಂದ ಸ್ವಾತಂತ್ರ್ಯ ಹೋರಾಟಗಾರ ರ ಬಗ್ಗೆ ಭಾಷಣ ನಡೆಯಿತು.

ಪವರ್‌ಮೆನಾಗಿ ಕಾರ್ಯನಿರ್ವಹಿಸುತ್ತಿರುವ ರಮೇಶ್ ಗೌಡ ಕಿರಿಯಾಡಿ ರವರಿಗೆ ಆಡಳಿತ ಸಮಿತಿ ಹಾಗೂ ಜೆ.ಎಮ್.ಜೆ, ಎಸ್.ವೈ.ಎಸ್ ,ಎಸ್.ಎಸ್.ಎಫ್, ಖಿದ್ಮತ್ ಗ್ರೂಪ್ ವತಿಯಿಂದ ಶಾಲು ಹೊದಿಸಿ ಗೌರವಾರ್ಪಿಸಲಾಯಿತು.


ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಮಾಚಾರ್ ಪವರ್ಮೆನನ್ನು ಪರಿಚಯಿಸಿ ಅವರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಸದರ್ ಉಸ್ತಾದರಾದ ಸಿದ್ದೀಕ್ ಝೈನಿ, ಜಮಾಅತ್ ಗೌರವಾಧ್ಯಕ್ಷ ಹಂಝ ಬಿ.ಎ, ಕೋಶಾಧಿಕಾರಿ ಹಸೈನಾರ್ ಟೈಲ್ಸ್, ಅಕ್ಬರ್ ಅಲಿ ಬಂಡಸಾಲೆ, ಹಸೈನಾರ್ ಹೆಚ್.ಕೆ.ಜಿ.ಎನ್, ಎಸ್.ವೈ.ಎಸ್ ಅಧ್ಯಕ್ಷರು ಸಲೀಂ ಅಂಗಡಿ,ಪ್ರಧಾನ ಕಾರ್ಯದರ್ಶಿ ಕಬೀರ್ ಮಿಸ್ಬಾಹಿ ,ಖಿದ್ಮತ್ ಗ್ರೂಪ್ ಅಧ್ಯಕ್ಷ ಆರೀಫ್ ಮಾಚಾರ್ , ರಝಾಕ್ ಚೆಕ್ಕದಡಿ, ಅಬ್ದುಲ್ ಹಮೀದ್ ಅಂಗಡಿ, ಆದಮ್ ಆಟೋ, ಹಕೀಮ್ ಕುದುರು, SSF ಅಧ್ಯಕ್ಷ ಸಿದ್ದೀಕ್ ಚೆಕ್ಕದಡಿ ,ಪ್ರಧಾನ ಕಾರ್ಯದರ್ಶಿ ನೌಶಾದ್ ಉಪಸ್ಥಿತರಿದ್ದರು.

Related posts

ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ ಬಂಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಪುದುವೆಟ್ಟು: ಶ್ರೀಧ.ಮಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

Suddi Udaya
error: Content is protected !!