23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

ವೇಣೂರು ಗ್ರಾಮ ಪಂಚಾಯತ್ ನಲ್ಲಿ ವಿನೂತನವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ವೇಣೂರು ಕೆಳಗಿನ ಪೇಟೆ ಶ್ರೀರಾಮ ಭಜನಾ ಮಂದಿರದಿಂದ ನಮನ ಪ್ಯೂಲ್ಸ್ – ಗ್ರಾಮ ಪಂಚಾಯತ್ ವರೆಗೆ ವಾಹನ ಜಾಥಾ ಮಾಡಲಾಯಿತು.

ಗ್ರಾಮ‌ ಪಂಚಾಯತ್ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೇರವೇರಿಸಲಾಯಿತು. ನಂತರ ಬಸ್ಸ್ ತಂಗುದಾಣದ ಕಟ್ಟಡ ಸಭಾಂಗಣದಲ್ಲಿ ಶ್ರುತಿ ಕಾಂತಜೆ ಹಾಗೂ ತಂಡದವರಿಂದ ದೇಶ ಭಕ್ತಿ ಗೀತೆಗಳ ಸಂಗೀತಾ ಕಾರ್ಯಕ್ರಮ ನಡೆಯಿತು.

ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಕಾರ್ಕಳ ಸ್ವಾತಂತ್ರ್ಯ ಉತ್ಸವದ ಮಹತ್ವದ ಕುರಿತು ಭಾಷಣ ಮಾಡಿದರು.

ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜ, ವೇಣೂರು ಗ್ರಾ.ಪಂ‌ ಅದ್ಯಕ್ಷೆ ಮಲ್ಲಿಕಾ ಕಾಶಿನಾಥ ಹೆಗ್ಡೆ, ಹಿರಿಯರಾದ ಪುರುಷೋತ್ತಮ ರಾವ್, ಪ್ರಮುಖರಾದ ಜಯಂತ್ ಕೋಟ್ಯಾನ್, ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಉಪಸ್ಥಿತರಿದ್ದರು.

ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ,ಗ್ರಾಮಸ್ಥರು ಸಹಕರಿಸಿದರು.

Related posts

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!