30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

ವೇಣೂರು ಗ್ರಾಮ ಪಂಚಾಯತ್ ನಲ್ಲಿ ವಿನೂತನವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ವೇಣೂರು ಕೆಳಗಿನ ಪೇಟೆ ಶ್ರೀರಾಮ ಭಜನಾ ಮಂದಿರದಿಂದ ನಮನ ಪ್ಯೂಲ್ಸ್ – ಗ್ರಾಮ ಪಂಚಾಯತ್ ವರೆಗೆ ವಾಹನ ಜಾಥಾ ಮಾಡಲಾಯಿತು.

ಗ್ರಾಮ‌ ಪಂಚಾಯತ್ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೇರವೇರಿಸಲಾಯಿತು. ನಂತರ ಬಸ್ಸ್ ತಂಗುದಾಣದ ಕಟ್ಟಡ ಸಭಾಂಗಣದಲ್ಲಿ ಶ್ರುತಿ ಕಾಂತಜೆ ಹಾಗೂ ತಂಡದವರಿಂದ ದೇಶ ಭಕ್ತಿ ಗೀತೆಗಳ ಸಂಗೀತಾ ಕಾರ್ಯಕ್ರಮ ನಡೆಯಿತು.

ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಕಾರ್ಕಳ ಸ್ವಾತಂತ್ರ್ಯ ಉತ್ಸವದ ಮಹತ್ವದ ಕುರಿತು ಭಾಷಣ ಮಾಡಿದರು.

ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜ, ವೇಣೂರು ಗ್ರಾ.ಪಂ‌ ಅದ್ಯಕ್ಷೆ ಮಲ್ಲಿಕಾ ಕಾಶಿನಾಥ ಹೆಗ್ಡೆ, ಹಿರಿಯರಾದ ಪುರುಷೋತ್ತಮ ರಾವ್, ಪ್ರಮುಖರಾದ ಜಯಂತ್ ಕೋಟ್ಯಾನ್, ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಉಪಸ್ಥಿತರಿದ್ದರು.

ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ,ಗ್ರಾಮಸ್ಥರು ಸಹಕರಿಸಿದರು.

Related posts

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘನತೆಗೆ ದಕ್ಕೆ ತರುವಂತೆ ಚಿತ್ರಿಸಿ ಹರಿಯ ಬಿಟ್ಟವರ ಮೇಲೆ ಪೋಲಿಸ್ ದೂರು

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya
error: Content is protected !!