April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

ವೇಣೂರು ಗ್ರಾಮ ಪಂಚಾಯತ್ ನಲ್ಲಿ ವಿನೂತನವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ವೇಣೂರು ಕೆಳಗಿನ ಪೇಟೆ ಶ್ರೀರಾಮ ಭಜನಾ ಮಂದಿರದಿಂದ ನಮನ ಪ್ಯೂಲ್ಸ್ – ಗ್ರಾಮ ಪಂಚಾಯತ್ ವರೆಗೆ ವಾಹನ ಜಾಥಾ ಮಾಡಲಾಯಿತು.

ಗ್ರಾಮ‌ ಪಂಚಾಯತ್ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೇರವೇರಿಸಲಾಯಿತು. ನಂತರ ಬಸ್ಸ್ ತಂಗುದಾಣದ ಕಟ್ಟಡ ಸಭಾಂಗಣದಲ್ಲಿ ಶ್ರುತಿ ಕಾಂತಜೆ ಹಾಗೂ ತಂಡದವರಿಂದ ದೇಶ ಭಕ್ತಿ ಗೀತೆಗಳ ಸಂಗೀತಾ ಕಾರ್ಯಕ್ರಮ ನಡೆಯಿತು.

ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಕಾರ್ಕಳ ಸ್ವಾತಂತ್ರ್ಯ ಉತ್ಸವದ ಮಹತ್ವದ ಕುರಿತು ಭಾಷಣ ಮಾಡಿದರು.

ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜ, ವೇಣೂರು ಗ್ರಾ.ಪಂ‌ ಅದ್ಯಕ್ಷೆ ಮಲ್ಲಿಕಾ ಕಾಶಿನಾಥ ಹೆಗ್ಡೆ, ಹಿರಿಯರಾದ ಪುರುಷೋತ್ತಮ ರಾವ್, ಪ್ರಮುಖರಾದ ಜಯಂತ್ ಕೋಟ್ಯಾನ್, ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಉಪಸ್ಥಿತರಿದ್ದರು.

ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ,ಗ್ರಾಮಸ್ಥರು ಸಹಕರಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

Suddi Udaya
error: Content is protected !!