September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

ವೇಣೂರು ಗ್ರಾಮ ಪಂಚಾಯತ್ ನಲ್ಲಿ ವಿನೂತನವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ವೇಣೂರು ಕೆಳಗಿನ ಪೇಟೆ ಶ್ರೀರಾಮ ಭಜನಾ ಮಂದಿರದಿಂದ ನಮನ ಪ್ಯೂಲ್ಸ್ – ಗ್ರಾಮ ಪಂಚಾಯತ್ ವರೆಗೆ ವಾಹನ ಜಾಥಾ ಮಾಡಲಾಯಿತು.

ಗ್ರಾಮ‌ ಪಂಚಾಯತ್ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೇರವೇರಿಸಲಾಯಿತು. ನಂತರ ಬಸ್ಸ್ ತಂಗುದಾಣದ ಕಟ್ಟಡ ಸಭಾಂಗಣದಲ್ಲಿ ಶ್ರುತಿ ಕಾಂತಜೆ ಹಾಗೂ ತಂಡದವರಿಂದ ದೇಶ ಭಕ್ತಿ ಗೀತೆಗಳ ಸಂಗೀತಾ ಕಾರ್ಯಕ್ರಮ ನಡೆಯಿತು.

ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಕಾರ್ಕಳ ಸ್ವಾತಂತ್ರ್ಯ ಉತ್ಸವದ ಮಹತ್ವದ ಕುರಿತು ಭಾಷಣ ಮಾಡಿದರು.

ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜ, ವೇಣೂರು ಗ್ರಾ.ಪಂ‌ ಅದ್ಯಕ್ಷೆ ಮಲ್ಲಿಕಾ ಕಾಶಿನಾಥ ಹೆಗ್ಡೆ, ಹಿರಿಯರಾದ ಪುರುಷೋತ್ತಮ ರಾವ್, ಪ್ರಮುಖರಾದ ಜಯಂತ್ ಕೋಟ್ಯಾನ್, ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಉಪಸ್ಥಿತರಿದ್ದರು.

ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ,ಗ್ರಾಮಸ್ಥರು ಸಹಕರಿಸಿದರು.

Related posts

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿಯೇ ದಾಖಲೆ ಮಟ್ಟದಲ್ಲಿ 11,000 ಚ.ಅಡಿಯ ಮೇಲ್ಚಾವಣಿಯ ನೀರನ್ನು ಬೋರ್ವೆಲ್ ಗೆ ನೀರಿಂಗಿಸುವ ಜಲ ಜಲಮರುಪುರಣಕ್ಕೆ ಚಾಲನೆ

Suddi Udaya

ಪುತ್ತಿಲ : ಕಲ್ಲಾಜೆ ಎಂಬಲ್ಲಿ ಕುಸಿಯುವ ಭೀತಿಯಲ್ಲಿರುವ ಸೇತುವೆ: ದುರಸ್ತಿಗೆ ಆಗ್ರಹ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya
error: Content is protected !!