23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

ಶಿರ್ಲಾಲು: ಶಿರ್ಲಾಲಿನ ರಿಕ್ಷಾ ಚಾಲಕ ಸಂಘದಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಶಿರ್ಲಾಲು ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು.

ಧ್ವಜಾರೋಹಣ ಬಳಿಕ ಶಿರ್ಲಾಲಿನಿಂದ ಅಳದಂಗಡಿ -ಅಳದಂಗಡಿಯಿಂದ ಶಿರ್ಲಾಲು ಶಾಲೆಯವರೆಗೆ ವಿಜೃಂಭಣೆಯ ರಿಕ್ಷಾ ಜಾಥ ನಡೆಯಿತು.

ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ಜಯರಾಜ್ ಮಾರ್ಗದರ್ಶನ ನೀಡಿದ್ದು, ಪ್ರಸಾದ್ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ:ವಾರೀಸುದಾರರ ಪತ್ತೆಗೆ ಪೊಲೀಸ್ ಇಲಾಖೆ ಮನವಿ

Suddi Udaya

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya
error: Content is protected !!