30.1 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ ಉಜಿರೆ ಇದರ ವತಿಯಿಂದ 78 ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮ ನೆರವೇರಿಸಲಾಯಿತು.

ಧ್ವಜಾರೋಹಣ ವನ್ನು ಟ್ರಸ್ಟ್ ನ ಹಿರಿಯ ನಿರ್ದೇಶಕರಾದ ಪೂವಯ್ಯ ಕೇನೆರ ಇವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಟ್ರಸ್ಟ್ ನ

ನಿರ್ದೇಶಕರುಗಳಾದ ಕೆ.ಜಯಂತ ಶೆಟ್ಟಿ ಕುಂಟಿನಿ, ಕೆ.ಸಂಜೀವ ಶೆಟ್ಟಿ ಕುಂಟಿನಿ ,ನೋಣಯ್ಯ ಪುಂಜಾಲಕಟ್ಟೆ, ಬಿ ಕೆ ಗೋವಿಂದ ಮುಂಡಾಜೆ ಮತ್ತು ಇತರರಾದ ಟಿ. ಬಾಬು ತುಂಬೆ ದೊಟ್ಟು, ಲೋಕೇಶ್ ದೇವಾಂಗ, ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ ಉಪಸ್ಥಿತರಿದ್ದರು

Related posts

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya
error: Content is protected !!