23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ ಉಜಿರೆ ಇದರ ವತಿಯಿಂದ 78 ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮ ನೆರವೇರಿಸಲಾಯಿತು.

ಧ್ವಜಾರೋಹಣ ವನ್ನು ಟ್ರಸ್ಟ್ ನ ಹಿರಿಯ ನಿರ್ದೇಶಕರಾದ ಪೂವಯ್ಯ ಕೇನೆರ ಇವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಟ್ರಸ್ಟ್ ನ

ನಿರ್ದೇಶಕರುಗಳಾದ ಕೆ.ಜಯಂತ ಶೆಟ್ಟಿ ಕುಂಟಿನಿ, ಕೆ.ಸಂಜೀವ ಶೆಟ್ಟಿ ಕುಂಟಿನಿ ,ನೋಣಯ್ಯ ಪುಂಜಾಲಕಟ್ಟೆ, ಬಿ ಕೆ ಗೋವಿಂದ ಮುಂಡಾಜೆ ಮತ್ತು ಇತರರಾದ ಟಿ. ಬಾಬು ತುಂಬೆ ದೊಟ್ಟು, ಲೋಕೇಶ್ ದೇವಾಂಗ, ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ ಉಪಸ್ಥಿತರಿದ್ದರು

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya
error: Content is protected !!