25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ ಉಜಿರೆ ಇದರ ವತಿಯಿಂದ 78 ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮ ನೆರವೇರಿಸಲಾಯಿತು.

ಧ್ವಜಾರೋಹಣ ವನ್ನು ಟ್ರಸ್ಟ್ ನ ಹಿರಿಯ ನಿರ್ದೇಶಕರಾದ ಪೂವಯ್ಯ ಕೇನೆರ ಇವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಟ್ರಸ್ಟ್ ನ

ನಿರ್ದೇಶಕರುಗಳಾದ ಕೆ.ಜಯಂತ ಶೆಟ್ಟಿ ಕುಂಟಿನಿ, ಕೆ.ಸಂಜೀವ ಶೆಟ್ಟಿ ಕುಂಟಿನಿ ,ನೋಣಯ್ಯ ಪುಂಜಾಲಕಟ್ಟೆ, ಬಿ ಕೆ ಗೋವಿಂದ ಮುಂಡಾಜೆ ಮತ್ತು ಇತರರಾದ ಟಿ. ಬಾಬು ತುಂಬೆ ದೊಟ್ಟು, ಲೋಕೇಶ್ ದೇವಾಂಗ, ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ ಉಪಸ್ಥಿತರಿದ್ದರು

Related posts

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಎಕ್ಸೆಲ್ ಗುರುವಾಯನಕೆರೆ ರಾಜ್ಯದಲ್ಲೇ ಅಮೋಘ ಸಾಧನೆ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya
error: Content is protected !!