July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SGF ಇದರ ಅಧ್ಯಕ್ಷರಾದ ರಶೀದ್ ಸಂಜಯ ನಗರ,ರವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿ ಗಳಾಗಿ ಮೆಹಬೂಬ್ ಸಂಜಯ ನಗರ,ಅಕ್ಬರ್ ಬೆಳ್ತಂಗಡಿ, ಅಬ್ಬಾಸ್ ಹಂಝಾ ಭಾಗವಹಿದರು. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ಅತಿ ಹೆಚ್ಚು ಅಂಕ ಗಳಿಸಿದ ವಿಧ್ಯಾರ್ಥಿಗಳಿ ಪ್ರತಿಭಾ ಪುರಸ್ಕಾರ, ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ, ಅದೇ ರೀತಿ ಯುವ ಪ್ರತಿಭೆ ಎಲ್ಲಾ ಬಿಡಿ ಭಾಗಗಳನ್ನು ಸಂಗ್ರಹಿಸಿ ಮೋಟಾರು ಬೈಕು ತಯಾರಿಸಿದ ಸಾರಿಮ್ ಸಂಜಯ ನಗರ ರವರು ಸಾಲು ಹೊದಿಸಿ ಸನ್ಮಾನಿಸಲಾಯಿತು.

ಸಮಿತಿಯ ಉಪಾಧ್ಯಕ್ಷರಾದ ರಿಯಾಝ್ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಸೈರೋಝ್ ಉದಯ ನಗರ, ಕೋಶಾಧಿಕಾರಿಗಳಾದ ಇಸ್ಮಾಲಿ ಐ ಬಿ,ಉಪಸ್ಥಿತರಿದ್ದರು. ಹನೀಫ್ ವರ್ಷಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಫೀರ್ ವಂದಿಸಿದರು. ಕೇರಳದ ವಯನಾಡ್ ಹಾಗೂ ಕರ್ನಾಟಕದ ಶಿರೂರುನಲ್ಲಿ ನಡೆದ ಘಟಕಗಳಿಗೆ ಮೌನ ಪ್ರಾರ್ಥನೆ ಮಾಡಲಾಯಿತು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಾರ್ಯ ಗ್ರಾ.ಪಂ ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಭೇಟಿ

Suddi Udaya
error: Content is protected !!