25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SGF ಇದರ ಅಧ್ಯಕ್ಷರಾದ ರಶೀದ್ ಸಂಜಯ ನಗರ,ರವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿ ಗಳಾಗಿ ಮೆಹಬೂಬ್ ಸಂಜಯ ನಗರ,ಅಕ್ಬರ್ ಬೆಳ್ತಂಗಡಿ, ಅಬ್ಬಾಸ್ ಹಂಝಾ ಭಾಗವಹಿದರು. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ಅತಿ ಹೆಚ್ಚು ಅಂಕ ಗಳಿಸಿದ ವಿಧ್ಯಾರ್ಥಿಗಳಿ ಪ್ರತಿಭಾ ಪುರಸ್ಕಾರ, ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ, ಅದೇ ರೀತಿ ಯುವ ಪ್ರತಿಭೆ ಎಲ್ಲಾ ಬಿಡಿ ಭಾಗಗಳನ್ನು ಸಂಗ್ರಹಿಸಿ ಮೋಟಾರು ಬೈಕು ತಯಾರಿಸಿದ ಸಾರಿಮ್ ಸಂಜಯ ನಗರ ರವರು ಸಾಲು ಹೊದಿಸಿ ಸನ್ಮಾನಿಸಲಾಯಿತು.

ಸಮಿತಿಯ ಉಪಾಧ್ಯಕ್ಷರಾದ ರಿಯಾಝ್ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಸೈರೋಝ್ ಉದಯ ನಗರ, ಕೋಶಾಧಿಕಾರಿಗಳಾದ ಇಸ್ಮಾಲಿ ಐ ಬಿ,ಉಪಸ್ಥಿತರಿದ್ದರು. ಹನೀಫ್ ವರ್ಷಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಫೀರ್ ವಂದಿಸಿದರು. ಕೇರಳದ ವಯನಾಡ್ ಹಾಗೂ ಕರ್ನಾಟಕದ ಶಿರೂರುನಲ್ಲಿ ನಡೆದ ಘಟಕಗಳಿಗೆ ಮೌನ ಪ್ರಾರ್ಥನೆ ಮಾಡಲಾಯಿತು.

Related posts

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya

ಬಂದಾರು : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya
error: Content is protected !!