25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

ಬೆಳ್ತಂಗಡಿ : ಇಲ್ಲಿಯ ಸವಣಾಲು ಗ್ರಾಮದ ದೇವಸ ಮನೆಯ ಶೇಖರ್ ಗೌಡ ದೇವಸರವರು ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ನೇಮಕಗೊಂಡಿದ್ದಾರೆ.

ಇವರು ಉಜಿರೆ ಎಸ್ ಡಿ.ಎಮ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ. ಗೌಡ ಸಮಾಜಕ್ಕೆ ಹೆಮ್ಮೆ ವಿಷಯ ಆಗಿದೆ ಮತ್ತು ಶ್ರೇಷ್ಠ ಸಾಧನೆಯಾಗಿದೆ.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಮರದಿಂದ ಬಿದ್ದು ಸಾವು

Suddi Udaya
error: Content is protected !!