22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

ಮದ್ದಡ್ಕ : ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯೋತ್ಸವದ ದಿನಾಚರಣೆಯ ಪ್ರಯುಕ್ತ ದ್ವಜಾರೋಹಣ ಕಾರ್ಯಕ್ರಮ ವನ್ನು ಮದ್ದಡ್ಕದಲ್ಲಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಬೂತ್ ಸಮಿತಿ ಅದ್ಯಕ್ಷ ಶೆಬೀರ್ ಅಹ್ಮದ್ ಸಬರಬೈಲ್ ನೆರೆವೇರಿಸಿದರು ,ಎಸ್ ಡಿ ಟಿ ಯು ಅದ್ಯಕ್ಷರಾದ ಸ್ವಾಳಿ ಮದ್ದಡ್ಕ ಸಂದೇಶ ಬಾಷಣ ಮಾಡಿದರು, ಪಕ್ಷದ ಹಿತೈಷಿ ಹಿರಿಯರಾದ ಇಬ್ರಾಹಿಂ ಶೇಖ್ ರಾಷ್ಟ್ರ ಗೀತೆ ಹಾಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು,ನೂರುಲ್ ಹುದಾ ಜುಮ್ಮ ಮಸ್ಜಿದ್ ಮಾಜಿ ಅದ್ಯಕ್ಷರಾದ ಎಮ್ ಉಮರಬ್ಬ ಯು‌ಆರ್ ಆತಿಥಿ ಬಾಷಣ ನೇರೆವೇರಿಸಿದರು,

ಕಾರ್ಯಕ್ರಮದಲ್ಲಿ ಗ್ರಾಮ ಪಂಚಯತ್ ಸದಸ್ಯರಾದ ರಿಯಾಝ್ ಮದ್ದಡ್ಕ ,ನೂರುಲ್ ಹುದಾ ಜುಮ್ಮ ಮಸ್ಜಿದ್ ಕೊಶಾದಿಕಾರಿ ರಿಯಾಜ್ ಸಬರಬೈಲ್ ,ಪಕ್ಷದ ಹಿತೈಷಿ ದಾರ್ಮಿಕ ಮುಖಂಡರಾದ ಹುಸೈನ್ ಮುಸ್ಲಿಯರ್, ನೂರುಲ್ ಹುದಾ ಜುಮ್ಮ ಮಸ್ಜಿದ್ ಕಾರ್ಯದರ್ಶಿ ಸಾದಿಕ್ ದರ್ಖಾಸ್ ,ನೂರುಲ್ ಹುದಾ ಜುಮ್ಮ ಮಸ್ಜ಼ಿದ್ ಮಾಜಿ ಅದ್ಯಕ್ಷರಾದ ಪಿ ಎಮ್ ಅಹ್ಮದ್ ಇಬ್ರಾಹಿಂ ನೇರಳಕಟ್ಟೆ,ಮುರ್ಶಿದುಲ್ ಆನಂ ಮದರಸ ಆಲಂದಿಲ ಅದ್ಯಕ್ಷರಾದ ರಮ್ಲ ಕೆಲ್ಲಾರ್,ಅನ್ವರುಲ್ ಹಿದಾಯ ಮದರಸ ಪಾದೆ ಕಾರ್ಯದರ್ಶಿ ಮನ್ಸೂರ್ ಪಾದೆ,ಎಸ್ ಕೆ ಎಸ್ ಎಸ್ ಎಫ್ ಅದ್ಯಕ್ಷರಾದ ಇಲ್ಯಾಸ್ ಚಿಲಂಬಿ,ಹಿರಿಯರಾದ ಪೊಂಜಿಲ ಹಾಜಿ ಉಪಸ್ಥಿತರಿದ್ದರು. ಆರೀಸ್ ಶಾಫಿ ಸ್ವಾಗತಿಸಿದರು, ಸೆಲೀಮ್ ಅನಿಲ ದನ್ಯವಾದಗೈದರು.

Related posts

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ಮೂರನೆಯ ಅಧ್ಯಾಯ

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya
error: Content is protected !!