September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

ಮದ್ದಡ್ಕ : ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯೋತ್ಸವದ ದಿನಾಚರಣೆಯ ಪ್ರಯುಕ್ತ ದ್ವಜಾರೋಹಣ ಕಾರ್ಯಕ್ರಮ ವನ್ನು ಮದ್ದಡ್ಕದಲ್ಲಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಬೂತ್ ಸಮಿತಿ ಅದ್ಯಕ್ಷ ಶೆಬೀರ್ ಅಹ್ಮದ್ ಸಬರಬೈಲ್ ನೆರೆವೇರಿಸಿದರು ,ಎಸ್ ಡಿ ಟಿ ಯು ಅದ್ಯಕ್ಷರಾದ ಸ್ವಾಳಿ ಮದ್ದಡ್ಕ ಸಂದೇಶ ಬಾಷಣ ಮಾಡಿದರು, ಪಕ್ಷದ ಹಿತೈಷಿ ಹಿರಿಯರಾದ ಇಬ್ರಾಹಿಂ ಶೇಖ್ ರಾಷ್ಟ್ರ ಗೀತೆ ಹಾಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು,ನೂರುಲ್ ಹುದಾ ಜುಮ್ಮ ಮಸ್ಜಿದ್ ಮಾಜಿ ಅದ್ಯಕ್ಷರಾದ ಎಮ್ ಉಮರಬ್ಬ ಯು‌ಆರ್ ಆತಿಥಿ ಬಾಷಣ ನೇರೆವೇರಿಸಿದರು,

ಕಾರ್ಯಕ್ರಮದಲ್ಲಿ ಗ್ರಾಮ ಪಂಚಯತ್ ಸದಸ್ಯರಾದ ರಿಯಾಝ್ ಮದ್ದಡ್ಕ ,ನೂರುಲ್ ಹುದಾ ಜುಮ್ಮ ಮಸ್ಜಿದ್ ಕೊಶಾದಿಕಾರಿ ರಿಯಾಜ್ ಸಬರಬೈಲ್ ,ಪಕ್ಷದ ಹಿತೈಷಿ ದಾರ್ಮಿಕ ಮುಖಂಡರಾದ ಹುಸೈನ್ ಮುಸ್ಲಿಯರ್, ನೂರುಲ್ ಹುದಾ ಜುಮ್ಮ ಮಸ್ಜಿದ್ ಕಾರ್ಯದರ್ಶಿ ಸಾದಿಕ್ ದರ್ಖಾಸ್ ,ನೂರುಲ್ ಹುದಾ ಜುಮ್ಮ ಮಸ್ಜ಼ಿದ್ ಮಾಜಿ ಅದ್ಯಕ್ಷರಾದ ಪಿ ಎಮ್ ಅಹ್ಮದ್ ಇಬ್ರಾಹಿಂ ನೇರಳಕಟ್ಟೆ,ಮುರ್ಶಿದುಲ್ ಆನಂ ಮದರಸ ಆಲಂದಿಲ ಅದ್ಯಕ್ಷರಾದ ರಮ್ಲ ಕೆಲ್ಲಾರ್,ಅನ್ವರುಲ್ ಹಿದಾಯ ಮದರಸ ಪಾದೆ ಕಾರ್ಯದರ್ಶಿ ಮನ್ಸೂರ್ ಪಾದೆ,ಎಸ್ ಕೆ ಎಸ್ ಎಸ್ ಎಫ್ ಅದ್ಯಕ್ಷರಾದ ಇಲ್ಯಾಸ್ ಚಿಲಂಬಿ,ಹಿರಿಯರಾದ ಪೊಂಜಿಲ ಹಾಜಿ ಉಪಸ್ಥಿತರಿದ್ದರು. ಆರೀಸ್ ಶಾಫಿ ಸ್ವಾಗತಿಸಿದರು, ಸೆಲೀಮ್ ಅನಿಲ ದನ್ಯವಾದಗೈದರು.

Related posts

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

Suddi Udaya

ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya
error: Content is protected !!