24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿ

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

ಉಜಿರೆ: ಆಗಸ್ಟ್ 15 ಗುರವಾರ 78 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ಇದರ ವತಿಯಿಂದ ಟಿ. ಬಿ. ಕ್ರಾಸ್ ಜಂಕ್ಷನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಶರೀಫ್ ಎಸ್. ಎಂ (ಅಧ್ಯಕ್ಷರು SDTU ಹಳೆಪೇಟೆ ಉಜಿರೆ) ಹಾಗೂ ಹಿರಿಯರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ಶರೀಫ್ ಎಸ್. ಎಂ (ಅಧ್ಯಕ್ಷರು SDTU ಹಳೆಪೇಟೆ ಉಜಿರೆ) ಬಂದಂತಹ ಎಲ್ಲಾ ಅಥಿತಿಗಳನ್ನು ಮರ್ಷಾದ್ ಉಜಿರೆ ಸ್ವಾಗತಿಸಿ, ಯಸಿರ್ ಫಾಝಿಲ್ ಅಲ್ ಫುರ್ಕಾನಿ (ಮುದರ್ರಿಸರು ಹಾಗೂ ಖತೀಬರು ಎಂ. ಜೆ. ಎಂ ಹಳೆಪೇಟೆ-ಉಜಿರೆ) ಹಿತನುಡಿಗಳೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಖಾದರ್ ಫರಂಗಿಪೇಟೆ (SDTU ರಾಜ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ) ಹಾಗೂ ಶರೀಫ್ ಬೆಳಾಲು ( ಸಾಮಾಜಿಕ ಚಿಂತಕರು, ಮಾಜಿ ಅಧ್ಯಕ್ಷರು-ಚುಟುಕು ಸಾಹಿತ್ಯ ಅಕೇಡೆಮಿ ಬೆಳ್ತಂಗಡಿ ತಾಲೂಕು) ಸಂದೇಶ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಸಾಲಿಹ್ ಮದ್ದಡ್ಕ (ಅಧ್ಯಕ್ಷರು, ಎಸ್. ಡಿ. ಟಿ. ಯೂ ಬೆಳ್ತಂಗಡಿ ಘಟಕ) ಡಾ. ಸೂರ್ಯ ನಾರಾಯಣ (ಚೇತನಾ ಕ್ಲಿನಿಕ್ ಟಿ. ಬಿ. ಕ್ರಾಸ್) ರಫೀಕ್ ಮುಗುಳಿ, ರಶೀದ್ ಶಾಮಿಯಾನ (ಉದ್ಯಮಿಗಳು),ಅಲ್ ಬುಖಾರಿ ಜುಮಾ ಮಸ್ಜಿದ್ ಮಾಜಿ ಅಧ್ಯಕ್ಷರಾದ ಮುಹಮ್ಮದ್ ಕತ್ತಾರ್,ಸಾರ್ವಜನಿಕರು ಹಾಗೂ ಹಿರಿಯರು ಉಪಸ್ಥಿತರಿದ್ದರು.ಹಾಗೂ ವೇದಿಕೆಯಲ್ಲಿ ಇದ್ದಂತಹ ಎಲ್ಲ ಅತಿಥಿಗಳಿಗೆ SDTU ಹಳೆಪೇಟೆ ಸಮಿತಿ ವತಿಯಿಂದ ಸನ್ಮಾನಿಸಲಾಯಿತು .ಕೊನೆಯದಾಗಿ ಸಹಲ್ ನೀರ್ಸಾಲ್ ಧನ್ಯವಾದ ಮಾಡಿದರು.

Related posts

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

Suddi Udaya

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ಡಿ.12ರಂದು ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya
error: Content is protected !!