25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

ಉಜಿರೆ: ಆಗಸ್ಟ್ 15 ಗುರವಾರ 78 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ಇದರ ವತಿಯಿಂದ ಟಿ. ಬಿ. ಕ್ರಾಸ್ ಜಂಕ್ಷನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಶರೀಫ್ ಎಸ್. ಎಂ (ಅಧ್ಯಕ್ಷರು SDTU ಹಳೆಪೇಟೆ ಉಜಿರೆ) ಹಾಗೂ ಹಿರಿಯರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ಶರೀಫ್ ಎಸ್. ಎಂ (ಅಧ್ಯಕ್ಷರು SDTU ಹಳೆಪೇಟೆ ಉಜಿರೆ) ಬಂದಂತಹ ಎಲ್ಲಾ ಅಥಿತಿಗಳನ್ನು ಮರ್ಷಾದ್ ಉಜಿರೆ ಸ್ವಾಗತಿಸಿ, ಯಸಿರ್ ಫಾಝಿಲ್ ಅಲ್ ಫುರ್ಕಾನಿ (ಮುದರ್ರಿಸರು ಹಾಗೂ ಖತೀಬರು ಎಂ. ಜೆ. ಎಂ ಹಳೆಪೇಟೆ-ಉಜಿರೆ) ಹಿತನುಡಿಗಳೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಖಾದರ್ ಫರಂಗಿಪೇಟೆ (SDTU ರಾಜ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ) ಹಾಗೂ ಶರೀಫ್ ಬೆಳಾಲು ( ಸಾಮಾಜಿಕ ಚಿಂತಕರು, ಮಾಜಿ ಅಧ್ಯಕ್ಷರು-ಚುಟುಕು ಸಾಹಿತ್ಯ ಅಕೇಡೆಮಿ ಬೆಳ್ತಂಗಡಿ ತಾಲೂಕು) ಸಂದೇಶ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಸಾಲಿಹ್ ಮದ್ದಡ್ಕ (ಅಧ್ಯಕ್ಷರು, ಎಸ್. ಡಿ. ಟಿ. ಯೂ ಬೆಳ್ತಂಗಡಿ ಘಟಕ) ಡಾ. ಸೂರ್ಯ ನಾರಾಯಣ (ಚೇತನಾ ಕ್ಲಿನಿಕ್ ಟಿ. ಬಿ. ಕ್ರಾಸ್) ರಫೀಕ್ ಮುಗುಳಿ, ರಶೀದ್ ಶಾಮಿಯಾನ (ಉದ್ಯಮಿಗಳು),ಅಲ್ ಬುಖಾರಿ ಜುಮಾ ಮಸ್ಜಿದ್ ಮಾಜಿ ಅಧ್ಯಕ್ಷರಾದ ಮುಹಮ್ಮದ್ ಕತ್ತಾರ್,ಸಾರ್ವಜನಿಕರು ಹಾಗೂ ಹಿರಿಯರು ಉಪಸ್ಥಿತರಿದ್ದರು.ಹಾಗೂ ವೇದಿಕೆಯಲ್ಲಿ ಇದ್ದಂತಹ ಎಲ್ಲ ಅತಿಥಿಗಳಿಗೆ SDTU ಹಳೆಪೇಟೆ ಸಮಿತಿ ವತಿಯಿಂದ ಸನ್ಮಾನಿಸಲಾಯಿತು .ಕೊನೆಯದಾಗಿ ಸಹಲ್ ನೀರ್ಸಾಲ್ ಧನ್ಯವಾದ ಮಾಡಿದರು.

Related posts

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!