September 6, 2026
ಗ್ರಾಮಾಂತರ ಸುದ್ದಿ

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

ಉಜಿರೆ: ಆಗಸ್ಟ್ 15 ಗುರವಾರ 78 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ಇದರ ವತಿಯಿಂದ ಟಿ. ಬಿ. ಕ್ರಾಸ್ ಜಂಕ್ಷನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಶರೀಫ್ ಎಸ್. ಎಂ (ಅಧ್ಯಕ್ಷರು SDTU ಹಳೆಪೇಟೆ ಉಜಿರೆ) ಹಾಗೂ ಹಿರಿಯರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ಶರೀಫ್ ಎಸ್. ಎಂ (ಅಧ್ಯಕ್ಷರು SDTU ಹಳೆಪೇಟೆ ಉಜಿರೆ) ಬಂದಂತಹ ಎಲ್ಲಾ ಅಥಿತಿಗಳನ್ನು ಮರ್ಷಾದ್ ಉಜಿರೆ ಸ್ವಾಗತಿಸಿ, ಯಸಿರ್ ಫಾಝಿಲ್ ಅಲ್ ಫುರ್ಕಾನಿ (ಮುದರ್ರಿಸರು ಹಾಗೂ ಖತೀಬರು ಎಂ. ಜೆ. ಎಂ ಹಳೆಪೇಟೆ-ಉಜಿರೆ) ಹಿತನುಡಿಗಳೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಖಾದರ್ ಫರಂಗಿಪೇಟೆ (SDTU ರಾಜ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ) ಹಾಗೂ ಶರೀಫ್ ಬೆಳಾಲು ( ಸಾಮಾಜಿಕ ಚಿಂತಕರು, ಮಾಜಿ ಅಧ್ಯಕ್ಷರು-ಚುಟುಕು ಸಾಹಿತ್ಯ ಅಕೇಡೆಮಿ ಬೆಳ್ತಂಗಡಿ ತಾಲೂಕು) ಸಂದೇಶ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಸಾಲಿಹ್ ಮದ್ದಡ್ಕ (ಅಧ್ಯಕ್ಷರು, ಎಸ್. ಡಿ. ಟಿ. ಯೂ ಬೆಳ್ತಂಗಡಿ ಘಟಕ) ಡಾ. ಸೂರ್ಯ ನಾರಾಯಣ (ಚೇತನಾ ಕ್ಲಿನಿಕ್ ಟಿ. ಬಿ. ಕ್ರಾಸ್) ರಫೀಕ್ ಮುಗುಳಿ, ರಶೀದ್ ಶಾಮಿಯಾನ (ಉದ್ಯಮಿಗಳು),ಅಲ್ ಬುಖಾರಿ ಜುಮಾ ಮಸ್ಜಿದ್ ಮಾಜಿ ಅಧ್ಯಕ್ಷರಾದ ಮುಹಮ್ಮದ್ ಕತ್ತಾರ್,ಸಾರ್ವಜನಿಕರು ಹಾಗೂ ಹಿರಿಯರು ಉಪಸ್ಥಿತರಿದ್ದರು.ಹಾಗೂ ವೇದಿಕೆಯಲ್ಲಿ ಇದ್ದಂತಹ ಎಲ್ಲ ಅತಿಥಿಗಳಿಗೆ SDTU ಹಳೆಪೇಟೆ ಸಮಿತಿ ವತಿಯಿಂದ ಸನ್ಮಾನಿಸಲಾಯಿತು .ಕೊನೆಯದಾಗಿ ಸಹಲ್ ನೀರ್ಸಾಲ್ ಧನ್ಯವಾದ ಮಾಡಿದರು.

Related posts

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಕಂಪ್ಯೂಟರ್ ಕೋರ್ಸ್ ಉದ್ಘಾಟನೆ

Suddi Udaya

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya
error: Content is protected !!