23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

ವೀರ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಎದುರು ಧ್ವಜಾರೋಹಣ ನಡೆಸುವುದರ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಯೋಗಿಶ್ ಶೆಟ್ಟಿ, ಡಿ.ಬಿ. ಬಾಲಕೃಷ್ಣ, ಪೂರ್ಣಿಮಾ ಕೆ.ಎಂ, ಸುಂದರ್ ಗೌಡ, ಕೇಶವ ಗೌಡ, ಗರುದೇವ ಯು.ಬಿ, ಡಾ. ಸಚಿನ್ ನಡ್ಕ, ಕುಸುಮಾಧರ, ಸಾರಿಕಾ ಸುರೇಶ್, ನವೀನ್ ಚಿಲ್ಪಾರ್, ರಾಮಚಂದ್ರ ಕೆ, ವಾಸುದೇವ ವಕೀಲರು ಪಾಲ್ಗೊಂಡಿದ್ದರು.

ಒಕ್ಕಲಿಗರ ಗೌಡ ಸೇವಾ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಮಹಿಳಾ ಘಟಕದ ಹಾಗೂ ಯುವ ಘಟಕದ ಪದಾಧಿಕಾರಿಗಳು, ನಿರ್ದೇಶಕರು ಮತ್ತು ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿ ಪದಾಧಿಕಾರಿಗಳು, ನಿರ್ದೇಶಕರು ಭಾಗವಹಿಸಿದ್ದರು.

ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನಾ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಪುತ್ತಿಲ ಸ್ವಾಗತಿಸಿದರು. ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಪ್ರಸ್ತಾವಿಕವಾಗಿ ಮಾತನಾಡಿದರು. ಕಿರಣ್ ಹೊಸಳಿಕೆ ಧನ್ಯವಾದ ಸಲ್ಲಿಸಿದರು. ಮೋನಪ್ಪ ಗೌಡ ಧ್ವಜಾರೋಹಣ ಕಾರ್ಯಕ್ರಮ ನಿರ್ವಹಿಸಿದರು. ಕು| ದಕ್ಷಾ ಸಾಂತಪ್ಪ ಪ್ರಾರ್ಥಿಸಿದರು, ಇಂದ್ರಾವತಿಯವರು ಕಾರ್ಯಕ್ರಮ ನಿರೂಪಿಸಿದರು.

Related posts

ನಾರಾವಿ ಆದಿತ್ಯ ಫ್ಯಾಶನ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಈ ಆಫರ್ ಆಗಷ್ಟ್ 10 ರಿಂದ 20 ರವರೆಗೆ ಮಾತ್ರ

Suddi Udaya

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ಡಿ 19:ಬೆಳ್ತಂಗಡಿ ವಕೀಲರ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya
error: Content is protected !!