27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರು ಸಯ್ಯದ್ ಗುಲರೇಜ್ ಅಹ್ಮದ್ ರಝ್ವಿ, ಸಹಾಯಕ ಧರ್ಮಗುರು ಮುಹಮ್ಮದ್ ಸುಲ್ತಾನ್, ಮಸೀದಿಯ ಅಧ್ಯಕ್ಷ ಮುಹಮ್ಮದ್ ರಫಿ, ಕಾರ್ಯದರ್ಶಿ ನಾಸಿರ್ ಪಾಷ, ಕೋಶಾಧಿಕಾರಿ ಬಶೀರ್ ಅಹ್ಮದ್ ಸಾಹೇಬ್, ಗೌರವಾಧ್ಯಕ್ಷ ಲತೀಫ್ ಸಾಹೇಬ್, ಸದಸ್ಯರುಗಳಾದ ಶರೀಫ್ ಕುತ್ರೂಟ್ಟು, ಫಾರ್ಮನ್, ಮಾಜಿ ಅಧ್ಯಕ್ಷ ಶೇಖ್ ಮುಹಮ್ಮದ್ ಲೈಲಾ, ಜಮಾಅತ್ ನ ಹಿರಿಯರಾದ ಮಾಜಿ ಸದಸ್ಯರುಗಳಾದ ಬಿ.ಎ ರಝಾಕ್ ಉದಯನಗರ, ರಫೀಕ್ ಉದಯ ನಗರ, ರಝಾಕ್ ಸರಕಾರಿ ಆಸ್ಪತ್ರೆ, ರಿಯಾಝ್ ಮಾಸ್ಟರ್, ಬಶೀರ್ ಲೈಲಾ ಹಾಗೂ ಮದರಸ ವಿದ್ಯಾರ್ಥಿ ವಿದ್ಯಾರ್ಥಿನಿಯರುಗಳು ಹಾಗೂ ಜಮಾ ಅತ್ ನ ಹಲವಾರು ಮಂದಿ ಭಾಗವಹಿಸಿದ್ದರು.

Related posts

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

Suddi Udaya

ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ: ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ

Suddi Udaya
error: Content is protected !!