26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರು ಸಯ್ಯದ್ ಗುಲರೇಜ್ ಅಹ್ಮದ್ ರಝ್ವಿ, ಸಹಾಯಕ ಧರ್ಮಗುರು ಮುಹಮ್ಮದ್ ಸುಲ್ತಾನ್, ಮಸೀದಿಯ ಅಧ್ಯಕ್ಷ ಮುಹಮ್ಮದ್ ರಫಿ, ಕಾರ್ಯದರ್ಶಿ ನಾಸಿರ್ ಪಾಷ, ಕೋಶಾಧಿಕಾರಿ ಬಶೀರ್ ಅಹ್ಮದ್ ಸಾಹೇಬ್, ಗೌರವಾಧ್ಯಕ್ಷ ಲತೀಫ್ ಸಾಹೇಬ್, ಸದಸ್ಯರುಗಳಾದ ಶರೀಫ್ ಕುತ್ರೂಟ್ಟು, ಫಾರ್ಮನ್, ಮಾಜಿ ಅಧ್ಯಕ್ಷ ಶೇಖ್ ಮುಹಮ್ಮದ್ ಲೈಲಾ, ಜಮಾಅತ್ ನ ಹಿರಿಯರಾದ ಮಾಜಿ ಸದಸ್ಯರುಗಳಾದ ಬಿ.ಎ ರಝಾಕ್ ಉದಯನಗರ, ರಫೀಕ್ ಉದಯ ನಗರ, ರಝಾಕ್ ಸರಕಾರಿ ಆಸ್ಪತ್ರೆ, ರಿಯಾಝ್ ಮಾಸ್ಟರ್, ಬಶೀರ್ ಲೈಲಾ ಹಾಗೂ ಮದರಸ ವಿದ್ಯಾರ್ಥಿ ವಿದ್ಯಾರ್ಥಿನಿಯರುಗಳು ಹಾಗೂ ಜಮಾ ಅತ್ ನ ಹಲವಾರು ಮಂದಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

Suddi Udaya

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!