32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರು ಸಯ್ಯದ್ ಗುಲರೇಜ್ ಅಹ್ಮದ್ ರಝ್ವಿ, ಸಹಾಯಕ ಧರ್ಮಗುರು ಮುಹಮ್ಮದ್ ಸುಲ್ತಾನ್, ಮಸೀದಿಯ ಅಧ್ಯಕ್ಷ ಮುಹಮ್ಮದ್ ರಫಿ, ಕಾರ್ಯದರ್ಶಿ ನಾಸಿರ್ ಪಾಷ, ಕೋಶಾಧಿಕಾರಿ ಬಶೀರ್ ಅಹ್ಮದ್ ಸಾಹೇಬ್, ಗೌರವಾಧ್ಯಕ್ಷ ಲತೀಫ್ ಸಾಹೇಬ್, ಸದಸ್ಯರುಗಳಾದ ಶರೀಫ್ ಕುತ್ರೂಟ್ಟು, ಫಾರ್ಮನ್, ಮಾಜಿ ಅಧ್ಯಕ್ಷ ಶೇಖ್ ಮುಹಮ್ಮದ್ ಲೈಲಾ, ಜಮಾಅತ್ ನ ಹಿರಿಯರಾದ ಮಾಜಿ ಸದಸ್ಯರುಗಳಾದ ಬಿ.ಎ ರಝಾಕ್ ಉದಯನಗರ, ರಫೀಕ್ ಉದಯ ನಗರ, ರಝಾಕ್ ಸರಕಾರಿ ಆಸ್ಪತ್ರೆ, ರಿಯಾಝ್ ಮಾಸ್ಟರ್, ಬಶೀರ್ ಲೈಲಾ ಹಾಗೂ ಮದರಸ ವಿದ್ಯಾರ್ಥಿ ವಿದ್ಯಾರ್ಥಿನಿಯರುಗಳು ಹಾಗೂ ಜಮಾ ಅತ್ ನ ಹಲವಾರು ಮಂದಿ ಭಾಗವಹಿಸಿದ್ದರು.

Related posts

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಭಾರತೀಯ ಮಜ್ದೂರು ಸಂಘ ದ.ಕ.: ರಾಜ್ಯಘಟಕದ ತೀರ್ಮಾನಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಭೆ

Suddi Udaya

ಬಳಂಜ.ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!