22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರು ಸಯ್ಯದ್ ಗುಲರೇಜ್ ಅಹ್ಮದ್ ರಝ್ವಿ, ಸಹಾಯಕ ಧರ್ಮಗುರು ಮುಹಮ್ಮದ್ ಸುಲ್ತಾನ್, ಮಸೀದಿಯ ಅಧ್ಯಕ್ಷ ಮುಹಮ್ಮದ್ ರಫಿ, ಕಾರ್ಯದರ್ಶಿ ನಾಸಿರ್ ಪಾಷ, ಕೋಶಾಧಿಕಾರಿ ಬಶೀರ್ ಅಹ್ಮದ್ ಸಾಹೇಬ್, ಗೌರವಾಧ್ಯಕ್ಷ ಲತೀಫ್ ಸಾಹೇಬ್, ಸದಸ್ಯರುಗಳಾದ ಶರೀಫ್ ಕುತ್ರೂಟ್ಟು, ಫಾರ್ಮನ್, ಮಾಜಿ ಅಧ್ಯಕ್ಷ ಶೇಖ್ ಮುಹಮ್ಮದ್ ಲೈಲಾ, ಜಮಾಅತ್ ನ ಹಿರಿಯರಾದ ಮಾಜಿ ಸದಸ್ಯರುಗಳಾದ ಬಿ.ಎ ರಝಾಕ್ ಉದಯನಗರ, ರಫೀಕ್ ಉದಯ ನಗರ, ರಝಾಕ್ ಸರಕಾರಿ ಆಸ್ಪತ್ರೆ, ರಿಯಾಝ್ ಮಾಸ್ಟರ್, ಬಶೀರ್ ಲೈಲಾ ಹಾಗೂ ಮದರಸ ವಿದ್ಯಾರ್ಥಿ ವಿದ್ಯಾರ್ಥಿನಿಯರುಗಳು ಹಾಗೂ ಜಮಾ ಅತ್ ನ ಹಲವಾರು ಮಂದಿ ಭಾಗವಹಿಸಿದ್ದರು.

Related posts

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಸರಕಾರಿ/ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ: ಎಕ್ಸೆಲ್ ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ತರಗತಿಗಳು ಪ್ರತಿ ಆದಿತ್ಯವಾರ ನಡೆಯಲಿದೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

Suddi Udaya

ತುಳುನಾಡಿನ ಸಂಸ್ಕೃತಿಗೆ ಮೆರಗು: ಬೆಳ್ತಂಗಡಿ ಮಹಿಳಾ ವೃಂದದಿಂದ ಸಂಭ್ರಮದ ಆಟಿಡೊಂಜಿ ದಿನ ಆಚರಣೆ

Suddi Udaya
error: Content is protected !!