September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರು ಸಯ್ಯದ್ ಗುಲರೇಜ್ ಅಹ್ಮದ್ ರಝ್ವಿ, ಸಹಾಯಕ ಧರ್ಮಗುರು ಮುಹಮ್ಮದ್ ಸುಲ್ತಾನ್, ಮಸೀದಿಯ ಅಧ್ಯಕ್ಷ ಮುಹಮ್ಮದ್ ರಫಿ, ಕಾರ್ಯದರ್ಶಿ ನಾಸಿರ್ ಪಾಷ, ಕೋಶಾಧಿಕಾರಿ ಬಶೀರ್ ಅಹ್ಮದ್ ಸಾಹೇಬ್, ಗೌರವಾಧ್ಯಕ್ಷ ಲತೀಫ್ ಸಾಹೇಬ್, ಸದಸ್ಯರುಗಳಾದ ಶರೀಫ್ ಕುತ್ರೂಟ್ಟು, ಫಾರ್ಮನ್, ಮಾಜಿ ಅಧ್ಯಕ್ಷ ಶೇಖ್ ಮುಹಮ್ಮದ್ ಲೈಲಾ, ಜಮಾಅತ್ ನ ಹಿರಿಯರಾದ ಮಾಜಿ ಸದಸ್ಯರುಗಳಾದ ಬಿ.ಎ ರಝಾಕ್ ಉದಯನಗರ, ರಫೀಕ್ ಉದಯ ನಗರ, ರಝಾಕ್ ಸರಕಾರಿ ಆಸ್ಪತ್ರೆ, ರಿಯಾಝ್ ಮಾಸ್ಟರ್, ಬಶೀರ್ ಲೈಲಾ ಹಾಗೂ ಮದರಸ ವಿದ್ಯಾರ್ಥಿ ವಿದ್ಯಾರ್ಥಿನಿಯರುಗಳು ಹಾಗೂ ಜಮಾ ಅತ್ ನ ಹಲವಾರು ಮಂದಿ ಭಾಗವಹಿಸಿದ್ದರು.

Related posts

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ: ನೀಟ್ ಸಾಧನೆಯ ಮೂಲಕ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ವಿದ್ಯಾರ್ಥಿಗಳನ್ನು ಕಳುಹಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆ

Suddi Udaya

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಬೆಳ್ತಂಗಡಿ ತಾಲೂಕಿನ 11 ಸರ್ಕಾರಿ ಶಾಲೆಗಳಗೆ ಕೆ.ಪಿ.ಎಸ್ ಸ್ಥಾನಮಾನ; ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!