24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರು ಸಯ್ಯದ್ ಗುಲರೇಜ್ ಅಹ್ಮದ್ ರಝ್ವಿ, ಸಹಾಯಕ ಧರ್ಮಗುರು ಮುಹಮ್ಮದ್ ಸುಲ್ತಾನ್, ಮಸೀದಿಯ ಅಧ್ಯಕ್ಷ ಮುಹಮ್ಮದ್ ರಫಿ, ಕಾರ್ಯದರ್ಶಿ ನಾಸಿರ್ ಪಾಷ, ಕೋಶಾಧಿಕಾರಿ ಬಶೀರ್ ಅಹ್ಮದ್ ಸಾಹೇಬ್, ಗೌರವಾಧ್ಯಕ್ಷ ಲತೀಫ್ ಸಾಹೇಬ್, ಸದಸ್ಯರುಗಳಾದ ಶರೀಫ್ ಕುತ್ರೂಟ್ಟು, ಫಾರ್ಮನ್, ಮಾಜಿ ಅಧ್ಯಕ್ಷ ಶೇಖ್ ಮುಹಮ್ಮದ್ ಲೈಲಾ, ಜಮಾಅತ್ ನ ಹಿರಿಯರಾದ ಮಾಜಿ ಸದಸ್ಯರುಗಳಾದ ಬಿ.ಎ ರಝಾಕ್ ಉದಯನಗರ, ರಫೀಕ್ ಉದಯ ನಗರ, ರಝಾಕ್ ಸರಕಾರಿ ಆಸ್ಪತ್ರೆ, ರಿಯಾಝ್ ಮಾಸ್ಟರ್, ಬಶೀರ್ ಲೈಲಾ ಹಾಗೂ ಮದರಸ ವಿದ್ಯಾರ್ಥಿ ವಿದ್ಯಾರ್ಥಿನಿಯರುಗಳು ಹಾಗೂ ಜಮಾ ಅತ್ ನ ಹಲವಾರು ಮಂದಿ ಭಾಗವಹಿಸಿದ್ದರು.

Related posts

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!