25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರು ಸಯ್ಯದ್ ಗುಲರೇಜ್ ಅಹ್ಮದ್ ರಝ್ವಿ, ಸಹಾಯಕ ಧರ್ಮಗುರು ಮುಹಮ್ಮದ್ ಸುಲ್ತಾನ್, ಮಸೀದಿಯ ಅಧ್ಯಕ್ಷ ಮುಹಮ್ಮದ್ ರಫಿ, ಕಾರ್ಯದರ್ಶಿ ನಾಸಿರ್ ಪಾಷ, ಕೋಶಾಧಿಕಾರಿ ಬಶೀರ್ ಅಹ್ಮದ್ ಸಾಹೇಬ್, ಗೌರವಾಧ್ಯಕ್ಷ ಲತೀಫ್ ಸಾಹೇಬ್, ಸದಸ್ಯರುಗಳಾದ ಶರೀಫ್ ಕುತ್ರೂಟ್ಟು, ಫಾರ್ಮನ್, ಮಾಜಿ ಅಧ್ಯಕ್ಷ ಶೇಖ್ ಮುಹಮ್ಮದ್ ಲೈಲಾ, ಜಮಾಅತ್ ನ ಹಿರಿಯರಾದ ಮಾಜಿ ಸದಸ್ಯರುಗಳಾದ ಬಿ.ಎ ರಝಾಕ್ ಉದಯನಗರ, ರಫೀಕ್ ಉದಯ ನಗರ, ರಝಾಕ್ ಸರಕಾರಿ ಆಸ್ಪತ್ರೆ, ರಿಯಾಝ್ ಮಾಸ್ಟರ್, ಬಶೀರ್ ಲೈಲಾ ಹಾಗೂ ಮದರಸ ವಿದ್ಯಾರ್ಥಿ ವಿದ್ಯಾರ್ಥಿನಿಯರುಗಳು ಹಾಗೂ ಜಮಾ ಅತ್ ನ ಹಲವಾರು ಮಂದಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಆಳ್ವಾಸ್ ಪ್ರಗತಿ, ಬೃಹತ್ ಉದ್ಯೋಗ ಮಾಹಿತಿ ಶಿಬಿರ; ಶಾಸಕ ಹರೀಶ್ ಪೂಂಜರವರಿಂದ ಚಾಲನೆ

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya
error: Content is protected !!