April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಹುಣ್ಸೆಕಟ್ಟೆ ದ.ಕ.ಜಿ.ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ನೆರವೇರಿತು.

ಧ್ವಜಾರೋಹಣವನ್ನು ಶಾಲೆಯ ಹಳೆ ವಿದ್ಯಾರ್ಥಿ ಕೃಷ್ಣಕುಮಾರ್ ಐತಾಳ ಪಂಜಿರ್ಪು ನೆರವೇರಿಸಿದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಕರಿಯಪ್ಪ, ಶಿಕ್ಷಕ ಪ್ರಶಾಂತ್, ಎಸ್.ಡಿ.ಎಂ.ಸಿ ಅಧ್ಯಕ್ಷೆ ಭವ್ಯ ಕುಲಾಲ್, ಶಾಲಾ ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದಲ್ಲಿ “ಶ್ರಿ ಚಾಮುಂಡೇಶ್ವರಿ” ಸಂಘದ ಉದ್ಘಾಟನೆ

Suddi Udaya
error: Content is protected !!