22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಹುಣ್ಸೆಕಟ್ಟೆ ದ.ಕ.ಜಿ.ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ನೆರವೇರಿತು.

ಧ್ವಜಾರೋಹಣವನ್ನು ಶಾಲೆಯ ಹಳೆ ವಿದ್ಯಾರ್ಥಿ ಕೃಷ್ಣಕುಮಾರ್ ಐತಾಳ ಪಂಜಿರ್ಪು ನೆರವೇರಿಸಿದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಕರಿಯಪ್ಪ, ಶಿಕ್ಷಕ ಪ್ರಶಾಂತ್, ಎಸ್.ಡಿ.ಎಂ.ಸಿ ಅಧ್ಯಕ್ಷೆ ಭವ್ಯ ಕುಲಾಲ್, ಶಾಲಾ ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya
error: Content is protected !!