25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

ಇಂದಬೆಟ್ಟು ಗ್ರಾಮದ ಗಂಗಾಧರ್ ಎಸ್. ಪರಾರಿ ಅವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.
ಸ್ಥಳೀಯ ಮನ್ನಡ್ಕ ನಿವಾಸಿ ನವೀನ್ ಗೌಡ ಮತ್ತು ಮೋನಪ್ಪ ಆಚಾರಿ ಇವರ ಸಹಾಯದಿಂದ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

ಈ ಸಂದರ್ಭದಲ್ಲಿ ಪುರುಷೋತ್ತಮ್ ನಾಯ್ಕ್, ನೀಲಯ್ಯ ನಾಯ್ಕ್ ಮಾಚರ್, ಕಾರ್ತಿಕ್ ನಾಯ್ಕ್, ಅಕ್ಷಯ್ ಆಚಾರಿ ಸಹಕರಿಸಿದರು.

Related posts

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya
error: Content is protected !!