ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಇಂದಬೆಟ್ಟು ಗ್ರಾಮದ ಗಂಗಾಧರ್ ಎಸ್. ಪರಾರಿ ಅವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.
ಸ್ಥಳೀಯ ಮನ್ನಡ್ಕ ನಿವಾಸಿ ನವೀನ್ ಗೌಡ ಮತ್ತು ಮೋನಪ್ಪ ಆಚಾರಿ ಇವರ ಸಹಾಯದಿಂದ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

ಈ ಸಂದರ್ಭದಲ್ಲಿ ಪುರುಷೋತ್ತಮ್ ನಾಯ್ಕ್, ನೀಲಯ್ಯ ನಾಯ್ಕ್ ಮಾಚರ್, ಕಾರ್ತಿಕ್ ನಾಯ್ಕ್, ಅಕ್ಷಯ್ ಆಚಾರಿ ಸಹಕರಿಸಿದರು.

Leave a Comment

error: Content is protected !!