April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

ಇಂದಬೆಟ್ಟು ಗ್ರಾಮದ ಗಂಗಾಧರ್ ಎಸ್. ಪರಾರಿ ಅವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.
ಸ್ಥಳೀಯ ಮನ್ನಡ್ಕ ನಿವಾಸಿ ನವೀನ್ ಗೌಡ ಮತ್ತು ಮೋನಪ್ಪ ಆಚಾರಿ ಇವರ ಸಹಾಯದಿಂದ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

ಈ ಸಂದರ್ಭದಲ್ಲಿ ಪುರುಷೋತ್ತಮ್ ನಾಯ್ಕ್, ನೀಲಯ್ಯ ನಾಯ್ಕ್ ಮಾಚರ್, ಕಾರ್ತಿಕ್ ನಾಯ್ಕ್, ಅಕ್ಷಯ್ ಆಚಾರಿ ಸಹಕರಿಸಿದರು.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!