23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಇಂದಬೆಟ್ಟು: ಇಲ್ಲಿಯ ಗ್ರಾಮದ ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ೭೮ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಅಂಗನವಾಡಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಜುಮ್ಮಾ ಮಸೀದಿ ಕಿಲ್ಲೂರು ಇದರ ಅಧ್ಯಕ್ಷ ಅಜೀಜ್ ಝೂರಿ, ಬಿ.ಹೆಚ್. ಅಬುಬಕ್ಕರ್, ಕೆ. ನೇಮಿರಾಜ್ ಕಿಲ್ಲೂರು ಭಾಗವಹಿಸಿದ್ದು, ಊರಿನ ಪ್ರಮುಖರುಗಳಾದ ಪಾರೂಕ್, ಡ್ರೈವರ್ ಬದ್ರುದ್ದೀನ್ ಕೋಯ ನಗರ ಶ್ರೀಮತಿ ಖತೀಜಮ್ಮ, ಜ್ಯೋತಿ ಪಾತುಮ, ಶೋಭ ಪದ್ಮನಾಭ ಗೌಡ ಇವರುಗಳು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶಶಿಕಲಾ ಹಾಗೂ ಸಹಾಯಕಿ ಶ್ರೀಮತಿ ಗುಲ್ಜಾರ್ ಕಾರ್ಯಕ್ರಮ ನಿರೂಪಿಸಿದರು. ಸಮಿತಿ ಸದಸ್ಯ ನೇಮಿರಾಜ್ ಧನ್ಯವಾದವಿತ್ತರು.

Related posts

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ಮೇಲಂತಬೆಟ್ಟು ಪಾಲೆತ್ತಾಡಿಗುತ್ತು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya
error: Content is protected !!