25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಇಂದಬೆಟ್ಟು: ಇಲ್ಲಿಯ ಗ್ರಾಮದ ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ೭೮ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಅಂಗನವಾಡಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಜುಮ್ಮಾ ಮಸೀದಿ ಕಿಲ್ಲೂರು ಇದರ ಅಧ್ಯಕ್ಷ ಅಜೀಜ್ ಝೂರಿ, ಬಿ.ಹೆಚ್. ಅಬುಬಕ್ಕರ್, ಕೆ. ನೇಮಿರಾಜ್ ಕಿಲ್ಲೂರು ಭಾಗವಹಿಸಿದ್ದು, ಊರಿನ ಪ್ರಮುಖರುಗಳಾದ ಪಾರೂಕ್, ಡ್ರೈವರ್ ಬದ್ರುದ್ದೀನ್ ಕೋಯ ನಗರ ಶ್ರೀಮತಿ ಖತೀಜಮ್ಮ, ಜ್ಯೋತಿ ಪಾತುಮ, ಶೋಭ ಪದ್ಮನಾಭ ಗೌಡ ಇವರುಗಳು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶಶಿಕಲಾ ಹಾಗೂ ಸಹಾಯಕಿ ಶ್ರೀಮತಿ ಗುಲ್ಜಾರ್ ಕಾರ್ಯಕ್ರಮ ನಿರೂಪಿಸಿದರು. ಸಮಿತಿ ಸದಸ್ಯ ನೇಮಿರಾಜ್ ಧನ್ಯವಾದವಿತ್ತರು.

Related posts

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿನೂತನ ಕಾರ್ಯಕ್ರಮ ತುಡಿತ ಭಾಗ 4

Suddi Udaya

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Suddi Udaya
error: Content is protected !!