24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಣಿಯೂರು ಗ್ರಾಮ ಪಂಚಾಯತ್‌ನಲ್ಲಿ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವು ಅದ್ದೂರಿಯಾಗಿ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಯಶವಂತ ಕಾರಿಂಜ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಸೀತಾರಾಮ ಮಡಿವಾಳ, ಸುಮತಿ ಶೆಟ್ಟಿ ಪದ್ಮುಂಜ, ಸುಮತಿ ಬೆಂಗಾಯಿ, ಜಲಜಾಕ್ಷಿ, ಗಾಯತ್ರಿ, ರಾಜೇಶ್, ಸಂಜೀವಿನಿ ಎಂ.ಬಿ.ಕೆ.ರತ್ನಾವತಿ, ಅರಿವು ಕೇಂದ್ರದ ಗ್ರಂಥಪಾಲಕಿ ಶ್ರೀಮತಿ ರೇವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗುಲಾಬಿ, ಪಂಚಾಯತ್ ಸಿಬ್ಬಂದಿಗಳಾದ ಪ್ರದೀಪ್ ನಾಯ್ಕ, ಉಮೇಶ್ ನಾಯ್ಕ, ಶ್ರೀಮತಿ ಲಕ್ಷ್ಮೀ, ಸುನಂದ ಹಾಗೂ ನಿವೃತ್ತ ಸಿಬ್ಬಂದಿ ಗಿರಿಯಪ್ಪ ನಾಯ್ಕ ಉಪಸ್ಥಿತರಿದ್ದರು.

ಕಾರ್ಯದರ್ಶಿ ರಮೇಶ್ ಕೆ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

Suddi Udaya

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya
error: Content is protected !!