22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಣಿಯೂರು ಗ್ರಾಮ ಪಂಚಾಯತ್‌ನಲ್ಲಿ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವು ಅದ್ದೂರಿಯಾಗಿ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಯಶವಂತ ಕಾರಿಂಜ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಸೀತಾರಾಮ ಮಡಿವಾಳ, ಸುಮತಿ ಶೆಟ್ಟಿ ಪದ್ಮುಂಜ, ಸುಮತಿ ಬೆಂಗಾಯಿ, ಜಲಜಾಕ್ಷಿ, ಗಾಯತ್ರಿ, ರಾಜೇಶ್, ಸಂಜೀವಿನಿ ಎಂ.ಬಿ.ಕೆ.ರತ್ನಾವತಿ, ಅರಿವು ಕೇಂದ್ರದ ಗ್ರಂಥಪಾಲಕಿ ಶ್ರೀಮತಿ ರೇವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗುಲಾಬಿ, ಪಂಚಾಯತ್ ಸಿಬ್ಬಂದಿಗಳಾದ ಪ್ರದೀಪ್ ನಾಯ್ಕ, ಉಮೇಶ್ ನಾಯ್ಕ, ಶ್ರೀಮತಿ ಲಕ್ಷ್ಮೀ, ಸುನಂದ ಹಾಗೂ ನಿವೃತ್ತ ಸಿಬ್ಬಂದಿ ಗಿರಿಯಪ್ಪ ನಾಯ್ಕ ಉಪಸ್ಥಿತರಿದ್ದರು.

ಕಾರ್ಯದರ್ಶಿ ರಮೇಶ್ ಕೆ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

Suddi Udaya
error: Content is protected !!