37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕುವೆಟ್ಟು: ಎಸ್‌ಕೆಎಸ್‌ಎಸ್‌ಎಫ್ ಮದ್ದಡ್ಕ ಇದರ ವತಿಯಿಂದ ಮದ್ದಡ್ಕ ಮಸೀದಿ ಬಳಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ಅಧ್ಯಕ್ಷ ಇಲಿಯಾಝ್ ಚಿಲಿಂಬಿ ನೆರವೇರಿಸಿದರು.
ನೂರುಲ್ ಹುದಾ ಜಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಸಿರಾಜ್ ಚಿಲಿಂಬಿ ಸಂದೇಶ ಭಾಷಣ ಮಾಡಿದರು. ಉಪಾಧ್ಯಕ್ಷ ಸ್ವಾಲಿಹ್ ಆಲಂದಿಲ ಅತಿಥಿ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನೂರುಲ್ ಹುದಾ ಜುಮಾ ಮಸೀದಿ ಮಾಜಿ ಅಧ್ಯಕ್ಷ ಅಹ್ಮದ್ ಇಬ್ರಾಹಿಮ್ ನೇರಳಕಟ್ಟೆ, ಕೋಶಾಧಿಕಾರಿ ರಿಯಾಝ್ ಸಬರಬೈಲು ಮತ್ತು ಶರೀಫ್ ಶಾಫಿ, ಇಸ್ಮಾಯಿಲ್ ಕಿಂಗ್ ಸ್ಟಾರ್, ಅಬ್ದುಲ್ಲಾ ಮುಂಡೂರು, ಸಾದಿಕ್ ದರ್ಖಾಸ್, ಇರ್ಶಾದ್ ಪಾದೆ, ಆಸಿಫ್ ಮದ್ದಡ್ಕ, ಮುನೀರ್ ನೇರಳಕಟ್ಟೆ, ರಿಝ್ವಾನ್ ಮದ್ದಡ್ಕ, ಹೈದರ್ ಮಠದಗುಡ್ಡೆ, ತೌಸೀಫ್ ಮದ್ದಡ್ಕ, ಇರ್ಶಾದ್ ಚಿಲಿಂಬಿ, ರಿಫಾಅತ್ ಚಿಲಿಂಬಿ, ರಾಫಿ ಚಿಲಿಂಬಿ, ಝಿಯಾ ನೇರಳಕಟ್ಟೆ, ರಶೀದ್ ಪಾದೆ ಉಪಸ್ಥಿತರಿದ್ದರು.
ಎಸ್‌ಕೆಎಸ್‌ಎಸ್‌ಎಫ್ ಪ್ರಧಾನ ಕಾರ್ಯದರ್ಶಿ ನೌಶಾದ್ ಸಬರಬೈಲ್ ಸ್ವಾಗತಿಸಿದರು. ಮನ್ಸೂರ್ ಪಾದೆ ವಂದಿಸಿದರು.

Related posts

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

Suddi Udaya

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya
error: Content is protected !!