25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕುವೆಟ್ಟು: ಎಸ್‌ಕೆಎಸ್‌ಎಸ್‌ಎಫ್ ಮದ್ದಡ್ಕ ಇದರ ವತಿಯಿಂದ ಮದ್ದಡ್ಕ ಮಸೀದಿ ಬಳಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ಅಧ್ಯಕ್ಷ ಇಲಿಯಾಝ್ ಚಿಲಿಂಬಿ ನೆರವೇರಿಸಿದರು.
ನೂರುಲ್ ಹುದಾ ಜಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಸಿರಾಜ್ ಚಿಲಿಂಬಿ ಸಂದೇಶ ಭಾಷಣ ಮಾಡಿದರು. ಉಪಾಧ್ಯಕ್ಷ ಸ್ವಾಲಿಹ್ ಆಲಂದಿಲ ಅತಿಥಿ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನೂರುಲ್ ಹುದಾ ಜುಮಾ ಮಸೀದಿ ಮಾಜಿ ಅಧ್ಯಕ್ಷ ಅಹ್ಮದ್ ಇಬ್ರಾಹಿಮ್ ನೇರಳಕಟ್ಟೆ, ಕೋಶಾಧಿಕಾರಿ ರಿಯಾಝ್ ಸಬರಬೈಲು ಮತ್ತು ಶರೀಫ್ ಶಾಫಿ, ಇಸ್ಮಾಯಿಲ್ ಕಿಂಗ್ ಸ್ಟಾರ್, ಅಬ್ದುಲ್ಲಾ ಮುಂಡೂರು, ಸಾದಿಕ್ ದರ್ಖಾಸ್, ಇರ್ಶಾದ್ ಪಾದೆ, ಆಸಿಫ್ ಮದ್ದಡ್ಕ, ಮುನೀರ್ ನೇರಳಕಟ್ಟೆ, ರಿಝ್ವಾನ್ ಮದ್ದಡ್ಕ, ಹೈದರ್ ಮಠದಗುಡ್ಡೆ, ತೌಸೀಫ್ ಮದ್ದಡ್ಕ, ಇರ್ಶಾದ್ ಚಿಲಿಂಬಿ, ರಿಫಾಅತ್ ಚಿಲಿಂಬಿ, ರಾಫಿ ಚಿಲಿಂಬಿ, ಝಿಯಾ ನೇರಳಕಟ್ಟೆ, ರಶೀದ್ ಪಾದೆ ಉಪಸ್ಥಿತರಿದ್ದರು.
ಎಸ್‌ಕೆಎಸ್‌ಎಸ್‌ಎಫ್ ಪ್ರಧಾನ ಕಾರ್ಯದರ್ಶಿ ನೌಶಾದ್ ಸಬರಬೈಲ್ ಸ್ವಾಗತಿಸಿದರು. ಮನ್ಸೂರ್ ಪಾದೆ ವಂದಿಸಿದರು.

Related posts

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!