April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕುವೆಟ್ಟು: ಎಸ್‌ಕೆಎಸ್‌ಎಸ್‌ಎಫ್ ಮದ್ದಡ್ಕ ಇದರ ವತಿಯಿಂದ ಮದ್ದಡ್ಕ ಮಸೀದಿ ಬಳಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ಅಧ್ಯಕ್ಷ ಇಲಿಯಾಝ್ ಚಿಲಿಂಬಿ ನೆರವೇರಿಸಿದರು.
ನೂರುಲ್ ಹುದಾ ಜಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಸಿರಾಜ್ ಚಿಲಿಂಬಿ ಸಂದೇಶ ಭಾಷಣ ಮಾಡಿದರು. ಉಪಾಧ್ಯಕ್ಷ ಸ್ವಾಲಿಹ್ ಆಲಂದಿಲ ಅತಿಥಿ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನೂರುಲ್ ಹುದಾ ಜುಮಾ ಮಸೀದಿ ಮಾಜಿ ಅಧ್ಯಕ್ಷ ಅಹ್ಮದ್ ಇಬ್ರಾಹಿಮ್ ನೇರಳಕಟ್ಟೆ, ಕೋಶಾಧಿಕಾರಿ ರಿಯಾಝ್ ಸಬರಬೈಲು ಮತ್ತು ಶರೀಫ್ ಶಾಫಿ, ಇಸ್ಮಾಯಿಲ್ ಕಿಂಗ್ ಸ್ಟಾರ್, ಅಬ್ದುಲ್ಲಾ ಮುಂಡೂರು, ಸಾದಿಕ್ ದರ್ಖಾಸ್, ಇರ್ಶಾದ್ ಪಾದೆ, ಆಸಿಫ್ ಮದ್ದಡ್ಕ, ಮುನೀರ್ ನೇರಳಕಟ್ಟೆ, ರಿಝ್ವಾನ್ ಮದ್ದಡ್ಕ, ಹೈದರ್ ಮಠದಗುಡ್ಡೆ, ತೌಸೀಫ್ ಮದ್ದಡ್ಕ, ಇರ್ಶಾದ್ ಚಿಲಿಂಬಿ, ರಿಫಾಅತ್ ಚಿಲಿಂಬಿ, ರಾಫಿ ಚಿಲಿಂಬಿ, ಝಿಯಾ ನೇರಳಕಟ್ಟೆ, ರಶೀದ್ ಪಾದೆ ಉಪಸ್ಥಿತರಿದ್ದರು.
ಎಸ್‌ಕೆಎಸ್‌ಎಸ್‌ಎಫ್ ಪ್ರಧಾನ ಕಾರ್ಯದರ್ಶಿ ನೌಶಾದ್ ಸಬರಬೈಲ್ ಸ್ವಾಗತಿಸಿದರು. ಮನ್ಸೂರ್ ಪಾದೆ ವಂದಿಸಿದರು.

Related posts

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಕಾಜೂರು ಉರೂಸ್‌ ಸಮಾಪ್ತಿ : ಸಾವಿರಾರು ಮಂದಿಗೆ ಅನ್ನದಾನ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!