23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕುವೆಟ್ಟು: ಎಸ್‌ಕೆಎಸ್‌ಎಸ್‌ಎಫ್ ಮದ್ದಡ್ಕ ಇದರ ವತಿಯಿಂದ ಮದ್ದಡ್ಕ ಮಸೀದಿ ಬಳಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ಅಧ್ಯಕ್ಷ ಇಲಿಯಾಝ್ ಚಿಲಿಂಬಿ ನೆರವೇರಿಸಿದರು.
ನೂರುಲ್ ಹುದಾ ಜಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಸಿರಾಜ್ ಚಿಲಿಂಬಿ ಸಂದೇಶ ಭಾಷಣ ಮಾಡಿದರು. ಉಪಾಧ್ಯಕ್ಷ ಸ್ವಾಲಿಹ್ ಆಲಂದಿಲ ಅತಿಥಿ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನೂರುಲ್ ಹುದಾ ಜುಮಾ ಮಸೀದಿ ಮಾಜಿ ಅಧ್ಯಕ್ಷ ಅಹ್ಮದ್ ಇಬ್ರಾಹಿಮ್ ನೇರಳಕಟ್ಟೆ, ಕೋಶಾಧಿಕಾರಿ ರಿಯಾಝ್ ಸಬರಬೈಲು ಮತ್ತು ಶರೀಫ್ ಶಾಫಿ, ಇಸ್ಮಾಯಿಲ್ ಕಿಂಗ್ ಸ್ಟಾರ್, ಅಬ್ದುಲ್ಲಾ ಮುಂಡೂರು, ಸಾದಿಕ್ ದರ್ಖಾಸ್, ಇರ್ಶಾದ್ ಪಾದೆ, ಆಸಿಫ್ ಮದ್ದಡ್ಕ, ಮುನೀರ್ ನೇರಳಕಟ್ಟೆ, ರಿಝ್ವಾನ್ ಮದ್ದಡ್ಕ, ಹೈದರ್ ಮಠದಗುಡ್ಡೆ, ತೌಸೀಫ್ ಮದ್ದಡ್ಕ, ಇರ್ಶಾದ್ ಚಿಲಿಂಬಿ, ರಿಫಾಅತ್ ಚಿಲಿಂಬಿ, ರಾಫಿ ಚಿಲಿಂಬಿ, ಝಿಯಾ ನೇರಳಕಟ್ಟೆ, ರಶೀದ್ ಪಾದೆ ಉಪಸ್ಥಿತರಿದ್ದರು.
ಎಸ್‌ಕೆಎಸ್‌ಎಸ್‌ಎಫ್ ಪ್ರಧಾನ ಕಾರ್ಯದರ್ಶಿ ನೌಶಾದ್ ಸಬರಬೈಲ್ ಸ್ವಾಗತಿಸಿದರು. ಮನ್ಸೂರ್ ಪಾದೆ ವಂದಿಸಿದರು.

Related posts

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ : ಹರೀಶ್ ಪೂಂಜ

Suddi Udaya

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya
error: Content is protected !!