22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕುವೆಟ್ಟು: ಎಸ್‌ಕೆಎಸ್‌ಎಸ್‌ಎಫ್ ಮದ್ದಡ್ಕ ಇದರ ವತಿಯಿಂದ ಮದ್ದಡ್ಕ ಮಸೀದಿ ಬಳಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ಅಧ್ಯಕ್ಷ ಇಲಿಯಾಝ್ ಚಿಲಿಂಬಿ ನೆರವೇರಿಸಿದರು.
ನೂರುಲ್ ಹುದಾ ಜಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಸಿರಾಜ್ ಚಿಲಿಂಬಿ ಸಂದೇಶ ಭಾಷಣ ಮಾಡಿದರು. ಉಪಾಧ್ಯಕ್ಷ ಸ್ವಾಲಿಹ್ ಆಲಂದಿಲ ಅತಿಥಿ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನೂರುಲ್ ಹುದಾ ಜುಮಾ ಮಸೀದಿ ಮಾಜಿ ಅಧ್ಯಕ್ಷ ಅಹ್ಮದ್ ಇಬ್ರಾಹಿಮ್ ನೇರಳಕಟ್ಟೆ, ಕೋಶಾಧಿಕಾರಿ ರಿಯಾಝ್ ಸಬರಬೈಲು ಮತ್ತು ಶರೀಫ್ ಶಾಫಿ, ಇಸ್ಮಾಯಿಲ್ ಕಿಂಗ್ ಸ್ಟಾರ್, ಅಬ್ದುಲ್ಲಾ ಮುಂಡೂರು, ಸಾದಿಕ್ ದರ್ಖಾಸ್, ಇರ್ಶಾದ್ ಪಾದೆ, ಆಸಿಫ್ ಮದ್ದಡ್ಕ, ಮುನೀರ್ ನೇರಳಕಟ್ಟೆ, ರಿಝ್ವಾನ್ ಮದ್ದಡ್ಕ, ಹೈದರ್ ಮಠದಗುಡ್ಡೆ, ತೌಸೀಫ್ ಮದ್ದಡ್ಕ, ಇರ್ಶಾದ್ ಚಿಲಿಂಬಿ, ರಿಫಾಅತ್ ಚಿಲಿಂಬಿ, ರಾಫಿ ಚಿಲಿಂಬಿ, ಝಿಯಾ ನೇರಳಕಟ್ಟೆ, ರಶೀದ್ ಪಾದೆ ಉಪಸ್ಥಿತರಿದ್ದರು.
ಎಸ್‌ಕೆಎಸ್‌ಎಸ್‌ಎಫ್ ಪ್ರಧಾನ ಕಾರ್ಯದರ್ಶಿ ನೌಶಾದ್ ಸಬರಬೈಲ್ ಸ್ವಾಗತಿಸಿದರು. ಮನ್ಸೂರ್ ಪಾದೆ ವಂದಿಸಿದರು.

Related posts

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya
error: Content is protected !!