25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು ಸಂಘದ ಗೌರವಾಧ್ಯಕ್ಷ ಮೆಜರ್ ಜನರಲ್ ಎಂ.ವಿ. ಭಟ್ (ನಿವೃತ್ತ) ನೆರವೇರಿಸಿ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮುಹಮ್ಮದ್ ರಫಿ, ಉಪಾಧ್ಯಕ್ಷ ಜಗನ್ನಾಥ್ ಶೆಟ್ಟಿ, ಕೋಶಾಧಿಕಾರಿ ಜಗದೀಶ್, ಜತೆ ಕಾರ್ಯದರ್ಶಿ ದಯಾನಂದ ಚಂದ್ರ, ಸಂಘದ ಮಾಜಿ ಅಧ್ಯಕ್ಷರುಗಳಾದ ಮೋಹನ್ ಕೆ.ಹೆಚ್., ಸುನಿಲ್ ಶೆಣೈ, ಶ್ರೀರಾಮ್ ಭಟ್, ಶ್ರೀಕೃಷ್ಣ ಭಟ್, ಸದಸ್ಯರುಗಳಾದ ವಿಕ್ಟರ್ ಕ್ರಾಸ್ತಾ, ಸುರೇಂದ್ರನ್, ಎ.ಕೆ. ಶಿವನ್, ಎ.ಆರ್. ಜೈನ್, ಸುಬ್ರಹ್ಮಣಿ ಎಂ.ಐ., ಶಿವಪ್ರಸಾದ್, ಸೀತಾರಾಮ್ ಶೆಟ್ಟಿ, ಸುರೇಶ್, ಸುದರ್ಶನ್, ರಮಾನಾಥ ರೈ, ಭಾಸ್ಕರ್ ಹಾಗೂ ತಿಮ್ಮಪ್ಪ ಭಾಗವಹಿಸಿದ್ದರು.

Related posts

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

Suddi Udaya

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

Suddi Udaya
error: Content is protected !!