23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು ಸಂಘದ ಗೌರವಾಧ್ಯಕ್ಷ ಮೆಜರ್ ಜನರಲ್ ಎಂ.ವಿ. ಭಟ್ (ನಿವೃತ್ತ) ನೆರವೇರಿಸಿ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮುಹಮ್ಮದ್ ರಫಿ, ಉಪಾಧ್ಯಕ್ಷ ಜಗನ್ನಾಥ್ ಶೆಟ್ಟಿ, ಕೋಶಾಧಿಕಾರಿ ಜಗದೀಶ್, ಜತೆ ಕಾರ್ಯದರ್ಶಿ ದಯಾನಂದ ಚಂದ್ರ, ಸಂಘದ ಮಾಜಿ ಅಧ್ಯಕ್ಷರುಗಳಾದ ಮೋಹನ್ ಕೆ.ಹೆಚ್., ಸುನಿಲ್ ಶೆಣೈ, ಶ್ರೀರಾಮ್ ಭಟ್, ಶ್ರೀಕೃಷ್ಣ ಭಟ್, ಸದಸ್ಯರುಗಳಾದ ವಿಕ್ಟರ್ ಕ್ರಾಸ್ತಾ, ಸುರೇಂದ್ರನ್, ಎ.ಕೆ. ಶಿವನ್, ಎ.ಆರ್. ಜೈನ್, ಸುಬ್ರಹ್ಮಣಿ ಎಂ.ಐ., ಶಿವಪ್ರಸಾದ್, ಸೀತಾರಾಮ್ ಶೆಟ್ಟಿ, ಸುರೇಶ್, ಸುದರ್ಶನ್, ರಮಾನಾಥ ರೈ, ಭಾಸ್ಕರ್ ಹಾಗೂ ತಿಮ್ಮಪ್ಪ ಭಾಗವಹಿಸಿದ್ದರು.

Related posts

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

Suddi Udaya

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

Suddi Udaya

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!