September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು ಸಂಘದ ಗೌರವಾಧ್ಯಕ್ಷ ಮೆಜರ್ ಜನರಲ್ ಎಂ.ವಿ. ಭಟ್ (ನಿವೃತ್ತ) ನೆರವೇರಿಸಿ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮುಹಮ್ಮದ್ ರಫಿ, ಉಪಾಧ್ಯಕ್ಷ ಜಗನ್ನಾಥ್ ಶೆಟ್ಟಿ, ಕೋಶಾಧಿಕಾರಿ ಜಗದೀಶ್, ಜತೆ ಕಾರ್ಯದರ್ಶಿ ದಯಾನಂದ ಚಂದ್ರ, ಸಂಘದ ಮಾಜಿ ಅಧ್ಯಕ್ಷರುಗಳಾದ ಮೋಹನ್ ಕೆ.ಹೆಚ್., ಸುನಿಲ್ ಶೆಣೈ, ಶ್ರೀರಾಮ್ ಭಟ್, ಶ್ರೀಕೃಷ್ಣ ಭಟ್, ಸದಸ್ಯರುಗಳಾದ ವಿಕ್ಟರ್ ಕ್ರಾಸ್ತಾ, ಸುರೇಂದ್ರನ್, ಎ.ಕೆ. ಶಿವನ್, ಎ.ಆರ್. ಜೈನ್, ಸುಬ್ರಹ್ಮಣಿ ಎಂ.ಐ., ಶಿವಪ್ರಸಾದ್, ಸೀತಾರಾಮ್ ಶೆಟ್ಟಿ, ಸುರೇಶ್, ಸುದರ್ಶನ್, ರಮಾನಾಥ ರೈ, ಭಾಸ್ಕರ್ ಹಾಗೂ ತಿಮ್ಮಪ್ಪ ಭಾಗವಹಿಸಿದ್ದರು.

Related posts

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

Suddi Udaya

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya
error: Content is protected !!